Webdunia - Bharat's app for daily news and videos

Install App

ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ : ಸಚಿವ ನಾರಾಯಣಗೌಡ

Webdunia
ಶುಕ್ರವಾರ, 6 ಆಗಸ್ಟ್ 2021 (20:02 IST)
ಮಂಡ್ಯ : ನೂತನ ಸಚಿವ ಕೆ.ಸಿ. ನಾರಾಯಣಗೌಡ ಸಚಿವ ಸ್ಥಾನ ನೀಡಿದ ಬೆನ್ನಲ್ಲೇ ಜಿಲ್ಲೆಗೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಿದರು. ಮಂಡ್ಯದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಿ ಕೊರೊನಾ ಮೂರನೇ ಅಲೆ ಅಗತ್ಯತೆ ಬಗ್ಗೆ ಚರ್ಚಿಸಿದರು.
 
ಮುಂದಿನ ದಿನಗಳಲ್ಲಿ ನಡೆಯುವ ಮದುವೆಗೆ 30 ಜನರ ಮೇಲೆ ಸೇರಬಾರದು, ಮದುವೆಗಳಿಗೆ ಪೊಲೀಸ್ ಹಾಗೂ ತಹಶಿಲ್ದಾರ್ ಅನುಮತಿ ಕಡ್ಡಾಯವಾಗಿ ಪಡೆಯಲೇಬೇಕು ಅಲ್ಲದೆ, ನಾಲ್ಕು ತಾಲೂಕಿನಲ್ಲಿ‌ ಆ್ಯಕ್ಸಿಜನ್ ಪ್ಲಾಂಟ್ ಸಿದ್ಧವಾಗಿದ್ದು, ಮೂರು ತಾಲೂಕಿನಲ್ಲಿ ಶೀಘ್ರವೇ ಆ್ಯಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ ಅವರು, ನಮ್ಮ ಜಿಲ್ಲೆಯಲ್ಲಿ ಯಾವುದೇ ಆ್ಯಕ್ಸಿಜನ್ ಕೊರತೆ ಇಲ್ಲ. ಮೂರನೇ ಅಲೆ ಬಗ್ಗೆ ಪ್ರತಿವಾರ ಸಿಎಂ ಗಮನಕ್ಕೆ ತರಲಾಗುವುದು ಎಂದ ಕೆಸಿಎನ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments