ಲೋಕಾಯುಕ್ತ ಸಿಬ್ಬಂದಿ ಕೊರತೆ ;ಖಾಲಿ ಹುದ್ದೆ

Webdunia
ಭಾನುವಾರ, 2 ಅಕ್ಟೋಬರ್ 2022 (15:47 IST)
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ಧಾದ ಬಳಿಕ ಅಧಿಕೃತವಾಗಿ ಅಲ್ಲಿನ ಎಲ್ಲ ಪ್ರಕರಣಗಳೂ ಲೋಕಾಯುಕ್ತ ಅಂಗಳಕ್ಕೆ ಬಂದು ಬಿದ್ದಿವೆ. ಆದರೆ, ಲೋಕಾಯುಕ್ತದಲ್ಲಿ ಅಷ್ಟು ಪ್ರಕರಣ ನಿಭಾಯಿಸುವ ಸಿಬ್ಬಂದಿ ಸಾಮರ್ಥ್ಯ ಇಲ್ಲ.
 
ಎಸಿಬಿಯಲ್ಲಿದ್ದ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ವರ್ಗಾವಣೆ ಮಾಡುವಂತೆ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಸರ್ಕಾರಕ್ಕೆ ಬರೆದಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಎಸಿಬಿಯಲ್ಲಿದ್ದ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ವರ್ಗಾವಣೆ ಮಾಡುವಂತೆ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಸರ್ಕಾರಕ್ಕೆ ಬರೆದಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮತ್ತೂಂದೆಡೆ ಒಂದು ತಿಂಗಳಿನಿಂದ ಎಸಿಬಿ ಅಧಿಕಾರಿಗಳೂ ಕೆಲಸವಿಲ್ಲದೇ ಕೈ ಕಟ್ಟಿ ಕುಳಿತುಕೊಳ್ಳುವಂತಾಗಿದೆ.
 
ತನಿಖಾ ಹಂತದಲ್ಲಿದ್ದ 340 ಗಂಭೀರ ದಾಳಿ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದು, ಸದ್ಯ ಕಾರ್ಯ ನಿರ್ವಹಿಸುತ್ತಿರುವ 400 ಸಿಬ್ಬಂದಿ ಬಳಸಿಕೊಂಡು ಎಸಿಬಿಯಿಂದ ವರ್ಗಾವಣೆ ಆಗಿರುವ ಅಕ್ರಮ ಆಸ್ತಿಗೆ (ಡಿಸ್‌ ಪ್ರಪೋಷನೆಟ್‌ ಅಸೆಟ್‌) ಸಂಬಂಧಿಸಿದ 340ಕ್ಕೂ ಹೆಚ್ಚಿನ ಕೇಸ್‌ಗಳನ್ನು ತನಿಖೆ ನಡೆಸುವುದೇ ಲೋಕಾಯುಕ್ತ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ. ತನಿಖೆ ವಿಳಂಬವಾದಷ್ಟೂ ಸಾಕ್ಷ್ಯಾನಾಶ ಸಾಧ್ಯತೆ ಹೆಚ್ಚು ಎಂಬ ಮಾತುಗಳು ಕೇಳಿಬರುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments