Webdunia - Bharat's app for daily news and videos

Install App

ಹಿಜಾಬ್ ವಿವಾದ ಯಾವುದೇ ವಿದ್ಯಾರ್ಥಿಗಳ ಬಂಧನ ಆಗಿಲ್ಲ

Webdunia
ಬುಧವಾರ, 9 ಫೆಬ್ರವರಿ 2022 (18:03 IST)
ಹಿಜಬ್ ವಿವಾದದ ಸಂಬಂಧ ಇದುವರೆಗೆ ಯಾವುದೇ ವಿದ್ಯಾರ್ಥಿಗಳನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಆರಗ ಜ್ಞಾ ನೇಂದ್ರ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿನ್ನೆ ಅಹಿತಕರ ಘಟನೆಗಳು ಕಾನೂನು ಬಾಹಿರ ಕೆಲಸ ಗಳು ನಡೆದಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ.
ವಿದ್ಯಾರ್ಥಿಗಳನ್ನು ಬಂಧಿಸಿಲ್ಲ. ನಿನ್ನೆಯ ಗಲಾಟೆ ಬಗ್ಗೆ ಆಯಾ ವ್ಯಾಪ್ತಿ ಯ ಪೊಲೀಸರಿಗೆ ಸೂಚನೆ ಕೊಡಲಾಗಿದೆ. ಹೊರಗಿನ ಕೆಲವರ ಬಂಧನ ಮಾಡಲಾಗಿದೆ. ಇದು ಸರ್ಕಾರದ ವೈಫಲ್ಯ ಅಲ್ಲ. ಇದೆಲ್ಲ ಪ್ರತಿ ಪಕ್ಷಗಳ ಪಿತೂರಿ. ಇದೆಲ್ಲದರ ಹಿಂದೆ ಪ್ರತಿಪಕ್ಷಗಳಿವೆ ಎಂದು ಹೇಳಿದರು. ಇನ್ನು ರಾಜ್ಯ ಸರ್ಕಾರ ಕೋರ್ಟ್ ತೀರ್ಪಿನ ನಿರೀಕ್ಷೆ ಯಲ್ಲಿ ದ್ದು, ಕೋರ್ಟ್ ತೀರ್ಪಿನ‌ ಪಾಲನೆಗೆ ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments