Webdunia - Bharat's app for daily news and videos

Install App

ಅತ್ಯಾಚಾರಿಗಳನ್ನು ವಿರೋಧಿಸುತ್ತೇವೆ, ಆದ್ರೆ ಬಂದ್‌ಗೆ ಬೆಂಬಲವಿಲ್ಲ

Webdunia
ಬುಧವಾರ, 30 ಜುಲೈ 2014 (13:58 IST)
ವಿವಿಧ ಕನ್ನಡಪರ ಸಂಘಟನೆಗಳು ನೀಡಿರುವ ಜುಲೈ 31 ರ ಬೆಂಗಳೂರು ನಗರ ಬಂದ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಫೀಲಂ ಚೇಂಬರ್‌ ಅಧ್ಯಕ್ಷ ಗಂಗರಾಜು ಹೇಳಿದ್ದಾರೆ.
 
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಗಂಗರಾಜು ನಾವು ಅತ್ಯಾಚಾರಗಳನ್ನು ತೀವ್ರವಾಗಿ ಖಂಡಿಸುತ್ತೇವೆ, ಆದರೆ ನಾಳಿನ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದಿದ್ದಾರೆ.
 
ಎಂದಿನಂತೆ ಚಿತ್ರೀಕರಣ ಹಾಗೂ ಚಲನ ಚಿತ್ರ ಪ್ರದರ್ಶನಗಳನ್ನು ನಡೆಸುತ್ತೇವೆ ಎಂದಿದ್ದಾರೆ.
 
ಬೆಂಗಳೂರು ಹಾಗೂ ರಾಜ್ಯಾಧ್ಯಂತ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ಬೆಂಗಳೂರು ನಗರ ಬಂದ್‌ಗೆ ಕರೆ ನೀಡಿದ್ದವು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments