Webdunia - Bharat's app for daily news and videos

Install App

ಭಾರತ್ ಬಂದ್‌ಗೆ ಯಾವುದೇ ಬೆಂಬಲವಿಲ್ಲ: ಪಿ ಸಿ ರಾವ್

Webdunia
ಶುಕ್ರವಾರ, 24 ಸೆಪ್ಟಂಬರ್ 2021 (21:12 IST)
ಬೆಂಗಳೂರು: ಇದೇ  ಸೆಪ್ಟೆಂಬರ್ ತಿಂಗಳ 27 ನೇ ತಾರೀಖು, ಸೋಮವಾರದಂದು ಕರೆದಿರುವ ಭಾರತ್ ಬಂದ್‌ಗೆ ನಮ್ಮ ಬೆಂಗಳೂರು ಹೊಟೆಲ್ ಸಂಘವು ಯಾವುದೇ ಬೆಂಬಲ ನೀಡುವುದಿಲ್ಲ, ಎಲ್ಲಾ ಹೋಟೆಲ್‌ಗಳು ತೆರೆದಿರುತ್ತವೆ ಎಂದು ಅಧ್ಯಕ್ಷ ಪಿ ಸಿ ರಾವ್ ತಿಳಿಸಿದ್ದಾರೆ. 
 
ವಿಶೇಷವಾಗಿ ಹೋಟೆಲ್ ಉದ್ಯಮ ರೈತರು ಬೆಳೆಯುವ ತರಕಾರಿ, ಹಾಲು, ಹಣ್ಣು-ಹಂಪಲುಗಳು ಮುಂತಾದವುಗಳನ್ನು ಹೆಚ್ಚಿಗೆ ಖರೀದಿ ಮಾಡಿ ಪ್ರೋತ್ಸಾಹಿಸುತ್ತದೆ. ಹೀಗಿರುವಾಗ ಹೋಟೆಲುಗಳನ್ನು ಬಂದ್ ಮಾಡಿದರೆ ರೈತರಿಗೆ ನಷ್ಟವಾಗಲಿದೆ ಎಂದು ಅಭಿಪ್ರಯ ಪಟ್ಟಿದ್ದಾರೆ.
 
ಕೋವಿಡ್ ಲಾಕ್‌ಡೌನ್‌ನಿಂದ ಹೋಟೆಲ್ ಉದ್ಯಮಕ್ಕೆ ಬಹಳಷ್ಟು ತೊಂದರೆಗಳಾಗಿದೆ. ಈ ಕಾರಣದಿಂದ ನಮ್ಮ ಹೋಟೆಲ್ ಉದ್ಯಮ ಯಾವುದೇ ಬಂದ್‌ಗಳಿಗೆ ಸಹಕಾರ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments