Webdunia - Bharat's app for daily news and videos

Install App

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗಿಗೆ ನಮ್ಮ ಬೆಂಬಲವಿಲ್ಲ ಎಂದ ಹೈ-ಕ. ಹೋರಾಟಗಾರರು

Webdunia
ಶನಿವಾರ, 28 ಜುಲೈ 2018 (11:49 IST)
ಬೆಂಗಳೂರು: ಉತ್ತರ ಕರ್ನಾಟಕ ನಿರ್ಲಕ್ಷ್ಯಗೊಳಗಾಗಿದೆ ಎಂದು ಆಪಾದಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಎದ್ದಿರುವ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ ಎಂದು ಹೈದರಾಬಾದ್ ಕರ್ನಾಟಕ ಹೋರಾಟಗಾರರು ಸ್ಪಷ್ಟಪಸಿದ್ದಾರೆ.

ಆಗಸ್ಟ್ 2 ರಂದು ಇದೇ ಕಾರಣಕ್ಕೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಈ ಬಂದ್ ನಮ್ಮ ಬೆಂಬಲವಿಲ್ಲ ಎಂದು ಹೈದರಾಬಾದ್ ಕರ್ನಾಟಕ ಹೋರಾಟಗಾರರು ಹೇಳಿದ್ದಾರೆ.

ನಮ್ಮ ಸೌಲಭ್ಯಗಳನ್ನು ಮುಂಬೈ-ಕರ್ನಾಟಕ ಮಂದಿ ಕಸಿದುಕೊಳ್ಳುತ್ತಿದ್ದಾರೆ. ನಮ್ಮ ಹೋರಾಟಗಳಿಗೆ ಅವರ ಬೆಂಬಲವಿಲ್ಲ. ಬೇಕಿದ್ದರೆ ಅವರಿಗೆ ವಿಶೇಷ ಸ್ಥಾನಮಾನದಡಿ ನೆರವು ನೀಡಲಿ. ಆದರೆ ಪ್ರತ್ಯೇಕ ರಾಜ್ಯ ಹೋರಾಟವನ್ನು ನಾವು ಬೆಂಬಲಿಸಲ್ಲ ಎಂದು ಹೋರಾಟಗಾರರು, ವಿವಿಧ ಪ್ರಗತಿಪರ ಸಂಘಟನೆಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments