Webdunia - Bharat's app for daily news and videos

Install App

ಬಿಎಸ್ ಯಡಿಯೂರಪ್ಪಗೇ ಶಾಕ್ ಕೊಟ್ಟಿತಾ ಬಿಜೆಪಿ ಹೈಕಮಾಂಡ್

Webdunia
ಸೋಮವಾರ, 23 ಏಪ್ರಿಲ್ 2018 (18:31 IST)
ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರನನ್ನು ಸಿಎಂ ಸಿದ್ದರಾಮಯ್ಯ ಪುತ್ರನ ಎದುರು ಕಣಕ್ಕಿಳಿಸಿ ಜಿದ್ದಾಜಿದ್ದಿನ ಕಣವಾಗಿಸುವ ಕನಸಿನಲ್ಲಿದ್ದ ಬಿಎಸ್ ಯಡಿಯೂರಪ್ಪನವರಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.

ಸ್ವತಃ ಯಡಿಯೂರಪ್ಪನವರಿಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್ ವಿಜಯೇಂದ್ರಗೆ ಟಿಕೆಟ್ ಇಲ್ಲ ಎಂಬ ವಿಚಾರವನ್ನು ತಿಳಿಸಿದೆ. ಇದೀಗ ಮೈಸೂರಿನಲ್ಲಿ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿದೆ. ಇನ್ನೊಂದು ಮೂಲದ ಪ್ರಕಾರ ವಿಜಯೇಂದ್ರ ಬಿ ಫಾರಂ ಇಲ್ಲದೇ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.

ಮೈಸೂರಿಗೆ ಒಲ್ಲದ ಮನಸ್ಸಿನಿಂದಲೇ ತೆರಳಿರುವ ಯಡಿಯೂರಪ್ಪನವರ ಭೇಟಿಗೆ ಬಂದ ಬಿಜೆಪಿ ನಾಯಕ ಎಸ್ ಎ ರಾಮದಾಸ್ ಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಪ್ರಸಂಗವೂ ನಡೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments