Webdunia - Bharat's app for daily news and videos

Install App

ಮಾನ ಹರಾಜು ಹಾಕಿದ ಎಚ್ ವೈ ಮೇಟಿಗೆ ಟಿಕೆಟ್ ಕೊಡಬೇಡಿ: ಸಿಎಂ, ಪರಮೇಶ್ವರ್ ಗೆ ಒತ್ತಾಯ!

Webdunia
ಬುಧವಾರ, 11 ಏಪ್ರಿಲ್ 2018 (08:46 IST)
ಬೆಂಗಳೂರು: ಬಾಗಲಕೋಟೆಯಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಎಚ್ ವೈ ಮೇಟಿಗೆ ಮಾತ್ರ ಟಿಕೆಟ್ ಕೊಡಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಗೆ ಒತ್ತಾಯಿಸಿದ್ದಾರೆ.

ಶಾಸಕರಾಗಿದ್ದಾಗಲೇ ಎಚ್ ವೈ ಮೇಟಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಆದರೆ ನಂತರ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಲಾಗಿತ್ತು. ಹಾಗಿದ್ದರೂ ಈ ಪ್ರಕರಣ ಆಡಳಿತ ಪಕ್ಷಕ್ಕೆ ಸಾಕಷ್ಟು ಮುಜುಗರವುಂಟು ಮಾಡಿತ್ತು.

ಹೀಗಾಗಿ ಪಕ್ಷದ ಮಾನ ಹರಾಜು ಹಾಕಿದ ಮೇಟಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ಇಬ್ಬರೂ ನಾಯಕರೂ ನೋಡೋಣವೆಂದು ಭರವಸೆಯನ್ನೂ ಕೊಟ್ಟಿದ್ದಾರಂತೆ. ಹಾಗಾಗಿ ಈ ಬಾರಿ ಎಚ್ ವೈ ಮೇಟಿಗೆ ಟಿಕೆಟ್ ಕೈ ತಪ್ಪಿದರೂ ಅಚ್ಚರಿಯಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments