Webdunia - Bharat's app for daily news and videos

Install App

ಮಾನ ಹರಾಜು ಹಾಕಿದ ಎಚ್ ವೈ ಮೇಟಿಗೆ ಟಿಕೆಟ್ ಕೊಡಬೇಡಿ: ಸಿಎಂ, ಪರಮೇಶ್ವರ್ ಗೆ ಒತ್ತಾಯ!

Webdunia
ಬುಧವಾರ, 11 ಏಪ್ರಿಲ್ 2018 (08:46 IST)
ಬೆಂಗಳೂರು: ಬಾಗಲಕೋಟೆಯಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಎಚ್ ವೈ ಮೇಟಿಗೆ ಮಾತ್ರ ಟಿಕೆಟ್ ಕೊಡಬೇಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಗೆ ಒತ್ತಾಯಿಸಿದ್ದಾರೆ.

ಶಾಸಕರಾಗಿದ್ದಾಗಲೇ ಎಚ್ ವೈ ಮೇಟಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಆದರೆ ನಂತರ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಲಾಗಿತ್ತು. ಹಾಗಿದ್ದರೂ ಈ ಪ್ರಕರಣ ಆಡಳಿತ ಪಕ್ಷಕ್ಕೆ ಸಾಕಷ್ಟು ಮುಜುಗರವುಂಟು ಮಾಡಿತ್ತು.

ಹೀಗಾಗಿ ಪಕ್ಷದ ಮಾನ ಹರಾಜು ಹಾಕಿದ ಮೇಟಿಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ಇಬ್ಬರೂ ನಾಯಕರೂ ನೋಡೋಣವೆಂದು ಭರವಸೆಯನ್ನೂ ಕೊಟ್ಟಿದ್ದಾರಂತೆ. ಹಾಗಾಗಿ ಈ ಬಾರಿ ಎಚ್ ವೈ ಮೇಟಿಗೆ ಟಿಕೆಟ್ ಕೈ ತಪ್ಪಿದರೂ ಅಚ್ಚರಿಯಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments