ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ

Webdunia
ಶನಿವಾರ, 5 ಆಗಸ್ಟ್ 2023 (15:20 IST)
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ SP ಕೆ.ಪರಶುರಾಮ್ ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಮಾತನಾಡಿದ ಅವರು, ಟ್ಯಾಂಕ್​ನಲ್ಲಿನ ನೀರು, ಮೃತರ ಮನೆಯ ನೀರಿನ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ಈ ಸ್ಯಾಂಪಲ್ FSL​ಗೆ ಕಳುಹಿಸಲಾಗಿತ್ತು. FSL ವರದಿಯಲ್ಲಿ ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ. ವರದಿಯನ್ನು ಜಿಲ್ಲಾಡಳಿತ, ಪ್ರಾಧಿಕಾರಗಳಿಗೆ ನೀಡಿದ್ದೇವೆ. ದಾವಣಗೆರೆಯ FSL​ನಿಂದ ಈ ವರದಿ ಬಂದಿದೆ. 2 ಬಾರಿ ನೀರನ್ನು ಪರೀಕ್ಷೆ ಮಾಡಲು ಅವಕಾಶವಿಲ್ಲ. ಗೊಂದಲಗಳಿದ್ದರೆ ಮೊದಲೇ ರಿಪಿಟೇಷನ್ ಮಾಡ್ತಾರೆ. ಅಂತಿಮ ವರದಿ ಸಲ್ಲಿಸುವವರೆಗೆ ಮಾಹಿತಿ ಬಹಿರಂಗ ಪಡಿಸಲ್ಲ ಎಂದು ಎಸ್​ಪಿ ಕೆ.ಪರಶುರಾಮ್ ಮಾಹಿತಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments