Webdunia - Bharat's app for daily news and videos

Install App

ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ

Webdunia
ಶನಿವಾರ, 5 ಆಗಸ್ಟ್ 2023 (15:20 IST)
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ SP ಕೆ.ಪರಶುರಾಮ್ ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಮಾತನಾಡಿದ ಅವರು, ಟ್ಯಾಂಕ್​ನಲ್ಲಿನ ನೀರು, ಮೃತರ ಮನೆಯ ನೀರಿನ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ಈ ಸ್ಯಾಂಪಲ್ FSL​ಗೆ ಕಳುಹಿಸಲಾಗಿತ್ತು. FSL ವರದಿಯಲ್ಲಿ ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ. ವರದಿಯನ್ನು ಜಿಲ್ಲಾಡಳಿತ, ಪ್ರಾಧಿಕಾರಗಳಿಗೆ ನೀಡಿದ್ದೇವೆ. ದಾವಣಗೆರೆಯ FSL​ನಿಂದ ಈ ವರದಿ ಬಂದಿದೆ. 2 ಬಾರಿ ನೀರನ್ನು ಪರೀಕ್ಷೆ ಮಾಡಲು ಅವಕಾಶವಿಲ್ಲ. ಗೊಂದಲಗಳಿದ್ದರೆ ಮೊದಲೇ ರಿಪಿಟೇಷನ್ ಮಾಡ್ತಾರೆ. ಅಂತಿಮ ವರದಿ ಸಲ್ಲಿಸುವವರೆಗೆ ಮಾಹಿತಿ ಬಹಿರಂಗ ಪಡಿಸಲ್ಲ ಎಂದು ಎಸ್​ಪಿ ಕೆ.ಪರಶುರಾಮ್ ಮಾಹಿತಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments