ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ

Webdunia
ಶನಿವಾರ, 5 ಆಗಸ್ಟ್ 2023 (15:20 IST)
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ SP ಕೆ.ಪರಶುರಾಮ್ ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಮಾತನಾಡಿದ ಅವರು, ಟ್ಯಾಂಕ್​ನಲ್ಲಿನ ನೀರು, ಮೃತರ ಮನೆಯ ನೀರಿನ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ಈ ಸ್ಯಾಂಪಲ್ FSL​ಗೆ ಕಳುಹಿಸಲಾಗಿತ್ತು. FSL ವರದಿಯಲ್ಲಿ ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ. ವರದಿಯನ್ನು ಜಿಲ್ಲಾಡಳಿತ, ಪ್ರಾಧಿಕಾರಗಳಿಗೆ ನೀಡಿದ್ದೇವೆ. ದಾವಣಗೆರೆಯ FSL​ನಿಂದ ಈ ವರದಿ ಬಂದಿದೆ. 2 ಬಾರಿ ನೀರನ್ನು ಪರೀಕ್ಷೆ ಮಾಡಲು ಅವಕಾಶವಿಲ್ಲ. ಗೊಂದಲಗಳಿದ್ದರೆ ಮೊದಲೇ ರಿಪಿಟೇಷನ್ ಮಾಡ್ತಾರೆ. ಅಂತಿಮ ವರದಿ ಸಲ್ಲಿಸುವವರೆಗೆ ಮಾಹಿತಿ ಬಹಿರಂಗ ಪಡಿಸಲ್ಲ ಎಂದು ಎಸ್​ಪಿ ಕೆ.ಪರಶುರಾಮ್ ಮಾಹಿತಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸೂಚನೆ

ಐಪಿಎಲ್ ಟಿಕೆಟ್‌ಗಾಗಿ ಪಟ್ಟು ಹಿಡಿದ ಶಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್‌

₹10ಕ್ಕೆ 5 ಸಿಗುತ್ತಿದ್ದ ಲಿಂಬೆ ಇದೀಗ ಕೇವಲ 2, ಇದೆಲ್ಲ ಬಿಸಿಲ ಪ್ರಭಾವ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಕರಡಿ ಕೊನೆಗೂ ಸೆರೆ

ಕಳೆದ ತಿಂಗಳು ಪ್ರೀತಿಸಿ ವಿವಾಹವಾಗಿದ್ದ ಉದ್ಯಮಿ, ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments