Webdunia - Bharat's app for daily news and videos

Install App

ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ

Webdunia
ಶನಿವಾರ, 5 ಆಗಸ್ಟ್ 2023 (15:20 IST)
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ SP ಕೆ.ಪರಶುರಾಮ್ ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಮಾತನಾಡಿದ ಅವರು, ಟ್ಯಾಂಕ್​ನಲ್ಲಿನ ನೀರು, ಮೃತರ ಮನೆಯ ನೀರಿನ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ಈ ಸ್ಯಾಂಪಲ್ FSL​ಗೆ ಕಳುಹಿಸಲಾಗಿತ್ತು. FSL ವರದಿಯಲ್ಲಿ ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ. ವರದಿಯನ್ನು ಜಿಲ್ಲಾಡಳಿತ, ಪ್ರಾಧಿಕಾರಗಳಿಗೆ ನೀಡಿದ್ದೇವೆ. ದಾವಣಗೆರೆಯ FSL​ನಿಂದ ಈ ವರದಿ ಬಂದಿದೆ. 2 ಬಾರಿ ನೀರನ್ನು ಪರೀಕ್ಷೆ ಮಾಡಲು ಅವಕಾಶವಿಲ್ಲ. ಗೊಂದಲಗಳಿದ್ದರೆ ಮೊದಲೇ ರಿಪಿಟೇಷನ್ ಮಾಡ್ತಾರೆ. ಅಂತಿಮ ವರದಿ ಸಲ್ಲಿಸುವವರೆಗೆ ಮಾಹಿತಿ ಬಹಿರಂಗ ಪಡಿಸಲ್ಲ ಎಂದು ಎಸ್​ಪಿ ಕೆ.ಪರಶುರಾಮ್ ಮಾಹಿತಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments