Daily Horoscope

ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ

Webdunia
ಶನಿವಾರ, 5 ಆಗಸ್ಟ್ 2023 (15:20 IST)
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ SP ಕೆ.ಪರಶುರಾಮ್ ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಮಾತನಾಡಿದ ಅವರು, ಟ್ಯಾಂಕ್​ನಲ್ಲಿನ ನೀರು, ಮೃತರ ಮನೆಯ ನೀರಿನ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ಈ ಸ್ಯಾಂಪಲ್ FSL​ಗೆ ಕಳುಹಿಸಲಾಗಿತ್ತು. FSL ವರದಿಯಲ್ಲಿ ಯಾವುದೇ ವಿಷಕಾರಿ ಅಂಶ ಪತ್ತೆಯಾಗಿಲ್ಲ. ವರದಿಯನ್ನು ಜಿಲ್ಲಾಡಳಿತ, ಪ್ರಾಧಿಕಾರಗಳಿಗೆ ನೀಡಿದ್ದೇವೆ. ದಾವಣಗೆರೆಯ FSL​ನಿಂದ ಈ ವರದಿ ಬಂದಿದೆ. 2 ಬಾರಿ ನೀರನ್ನು ಪರೀಕ್ಷೆ ಮಾಡಲು ಅವಕಾಶವಿಲ್ಲ. ಗೊಂದಲಗಳಿದ್ದರೆ ಮೊದಲೇ ರಿಪಿಟೇಷನ್ ಮಾಡ್ತಾರೆ. ಅಂತಿಮ ವರದಿ ಸಲ್ಲಿಸುವವರೆಗೆ ಮಾಹಿತಿ ಬಹಿರಂಗ ಪಡಿಸಲ್ಲ ಎಂದು ಎಸ್​ಪಿ ಕೆ.ಪರಶುರಾಮ್ ಮಾಹಿತಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments