Select Your Language

Notifications

webdunia
webdunia
webdunia
webdunia

ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ- ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ- ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
bangalore , ಭಾನುವಾರ, 1 ಜನವರಿ 2023 (13:22 IST)
ಹೊಸ ವರ್ಷದ ಆಚರಣೆಗಾಗಿ ಪೊಲೀಸ್ ಇಲಾಖೆಯಿಂದ ಸಾಕಷ್ಡು ಕೆಲಸ ಮಾಡಲಾಗಿತ್ತು.ಅದಕ್ಕೆ ಸಾರ್ವಜನಿಕರು ಸಹಕಾರವೂ ಉತ್ತಮವಾಗಿತ್ತು.ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ.ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ಸ ,ಸಿವಿಲ್ ಡಿಪೆನ್ಸ್ ಸಿಬ್ಬಂದಿಯ ಶ್ರಮದಿಂದ ಬಂದೋಬಸ್ತ್ ಕೆಲಸ ಉತ್ತಮವಾಗಿ ನೆರವೇರಿದೆ.ನಗರದ ಜನತೆ, ಪೊಲೀಸ್ ಇಲಾಖೆ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ನಗರ ಪೊಲೀಸ್ ಆಯುಕ್ತ  ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷದ ಬಗ್ಗೆ ಎಲ್ಲರೂ ತಿಳಿಯಲೇ ಬೇಕಾದ ವಿಷಯಗಳು