ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ: ಬೊಮ್ಮಾಯಿ

Webdunia
ಬುಧವಾರ, 28 ಸೆಪ್ಟಂಬರ್ 2022 (14:04 IST)
ಬೆಂಗಳೂರು : ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದರು.

ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನ ವಿಶಾಖಾ ತಿಲ್ಕರ್ ಆತ್ಮಹತ್ಯೆ: ಎಲ್ಲೆಲ್ಲೂ ಸಿಸಿಟಿವಿ, ಮಾತಾಡೋ ಹಾಗಿಲ್ಲ, ಗಂಡನ ಕಿರುಕುಳದ ಇಂಚಿಂಚೂ ಬಯಲು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಧಾರ್ಮಿಕ ತಾಣದಲ್ಲಿ ಯುವಕ, ಯುವತಿ ಅಸಭ್ಯ ವರ್ತನೆ: ಕ್ಯಾಮರಾ ನೋಡುತ್ತಿದ್ದಂತೇ ಎಸ್ಕೇಪ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಬ್ಯಾನ್ ಮಾಡಲು ಪ್ರಿಯಾಂಕ್ ಖರ್ಗೆಗೆ ಸಾಧ್ಯವೇ, ಕಾನೂನಿನ ಬಗ್ಗೆ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ವಿವರಣೆ

ಮುಂದಿನ ಸುದ್ದಿ
Show comments