Webdunia - Bharat's app for daily news and videos

Install App

ಅಂಬ್ಯುಲೆನ್ಸ್ ಗೆ ದಾರಿ ಕೊಡದೇ ಸತಾಯಿಸಿದ ಭೂಪ!

Webdunia
ಶುಕ್ರವಾರ, 31 ಆಗಸ್ಟ್ 2018 (17:46 IST)
ಸೈರನ್ ಹಾಕಿಕೊಂಡು, ಎಷ್ಟೇ ಹಾರನ್ ಮಾಡಿದ್ರು ಆಂಬುಲೆನ್ಸ್‍ಗೆ ದಾರಿ ಬಿಡದೆ ಮಂಗಳೂರಿನ ಕಾರೊಂದು ಅಮಾನವೀಯತೆ ಮೆರೆದ ಘಟನೆ ಮಂಗಳೂರಿನ ಬಿ.ಸಿ.ರೋಡ್‍ನಲ್ಲಿ ನಡೆದಿದೆ.  

ಮಧ್ಯಾಹ್ನ ತುಂಬಾ ಸಿರಿಯಸ್ ಆಗಿದ್ದ 45 ವರ್ಷದ ಅಮಿರ್‍ಜಾನ್ ಎಂಬುವರನ್ನ ಚಿಕ್ಕಮಗಳೂರಿನಿಂದ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು. ಈ ವೇಳೆ ಮಂಗಳೂರು ಸಮೀಪಿಸುತ್ತಿದ್ದಂತೆ ಕೆ.ಎ.19 ಮಂಗಳೂರು ನೋಂದಣಿಯ ಕಾರು ಚಾಲಕನೊಬ್ಬ ಸುಮಾರು 10 ಕಿ.ಮೀ. ಆಂಬುಲೆನ್ಸ್‍ಗೆ ದಾರಿ ಬಿಡದೆ ಸತಾಯಿಸಿದ್ದಾನೆ.

ಆಂಬುಲೆನ್ಸ್‍ನ ಸೈರನ್ ಕೇಳಿ ನೂರಾರು ವಾಹನಗಳು ದಾರಿ ಬಿಟ್ರು ಇದೊಂದು ಕಾರು ಮಾತ್ರ ದಾರಿ ಬಿಟ್ಟಿಲ್ಲ. ಗಾಡಿಯಲ್ಲಿ ಸಿರಿಯಸ್ ಪೇಶೆಂಟ್ ಇದ್ರು ಆಂಬುಲೆನ್ಸ್ ಚಾಲಕ ಬಿ.ಸಿ.ರೋಡ್‍ನಿಂದ ಐದು ಕಿ.ಮೀ. ಹಿಂದೆ ನಿಂತಿದ್ದ ಪೊಲೀಸರಿಗೆ ಮಾಹಿತಿ ನೀಡಿದ್ರು ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಂಬುಲೆನ್ಸ್ ಚಾಲಕ ಮಂಗಳೂರು ಪೊಲೀಸರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿದ್ದಾನೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments