Webdunia - Bharat's app for daily news and videos

Install App

ನನ್ನ ಮೇಲೆ ದಾಳಿ ನಡೆದಿಲ್ಲ, ಅವೆಲ್ಲಾ ಕೇವಲ ವದಂತಿ: ಮುತ್ತಪ್ಪ ರೈ

Webdunia
ಗುರುವಾರ, 18 ಸೆಪ್ಟಂಬರ್ 2014 (12:34 IST)
ಜಯಕರ್ನಾಟಕ ಸಂಘಟನೆ ಸಂಸ್ಥಾಪಕ  ಮುತ್ತಪ್ಪ ರೈ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ  ಇದು ಕೇವಲ ವದಂತಿ, ನನ್ನ ಮೇಲೆ ಯಾವುದೇ ದಾಳಿ ನಡೆದಿಲ್ಲ ಎಂದು ಮುತ್ತಪ್ಪ ರೈ ಸ್ಪಷ್ಟನೆ ನೀಡಿದ್ದಾರೆ.

ಮುತ್ತಪ್ಪ ರೈ ಮೇಲೆ ದಾಳಿ ನಡೆದಿದೆ ಎಂಬ ವದಂತಿ ಹಬ್ಬಿತ್ತು. ಈ ಕುರಿತು ಸುದ್ದಿವಾಹಿನಿಗೆ ಪ್ರತಿಕ್ರಿಯೆ ನೀಡಿ, ಇದೊಂದು ಅಪಪ್ರಚಾರವಾಗಿದ್ದು, ಅನೇಕ ಜನರು ಈ ಬಗ್ಗೆ ಕರೆ ಮಾಡಿ ವಿಚಾರಿಸಿಕೊಂಡು ನಾನು ಕ್ಷೇಮವಾಗಿದ್ದೇನೆ ಎಂದು ತಿಳಿದು ನಿಟ್ಟುಸಿರುಬಿಟ್ಟಿದ್ದಾರೆ.

ಈ ರೀತಿಯ ವದಂತಿ ಹಬ್ಬಿಸುವುದು ಯಾರೆಂದು ಗೊತ್ತಾಗುತ್ತಿಲ್ಲ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಮುತ್ತಪ್ಪ ರೈ ಹೇಳಿದರು. ಭೂಗತಲೋಕದ ಮಾಜಿ ಪಾತಕಿಯಾಗಿದ್ದ ಮುತ್ತಪ್ಪ ರೈ ಈಗ ಹಿಂಸೆಯನ್ನು ತ್ಯಜಿಸಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments