Webdunia - Bharat's app for daily news and videos

Install App

ಯಾರೂ ಬಿಜೆಪಿ ಬಿಟ್ಟು ಕಾಂಗ್ರೆಸ್​ಗೆ ಹೋಗಲ್ಲ- ಬಿ.ಸಿ.ಪಾಟೀಲ್

Webdunia
ಗುರುವಾರ, 6 ಏಪ್ರಿಲ್ 2023 (17:30 IST)
ಕಾಂಗ್ರೆಸ್ ಪಕ್ಷದವರಿಗೆ ಸರಿಯಾದ ಕ್ಯಾಂಡಿಡೇಟ್​​​ಗಳು ಸಿಗ್ತಾ ಇಲ್ಲ. ಸರಿಯಾದ ಅಭ್ಯರ್ಥಿ ಸಿಗದೆ ಕನಸು ಕಾಣುತ್ತಿದ್ದಾರೆ ಅಂತಾ ಹಾವೇರಿಯ ಹಿರೇಕೆರೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ಯಾರೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗಲ್ಲ. ಕಾಂಗ್ರೆಸ್​ನವರ ಹಗಲುಗನಸು ಕನಸಾಗೆ ಇರುತ್ತದೆ ಅಂತಾ ಕಾಂಗ್ರೆಸ್​​​​​ ವಿರುದ್ದ ಬಿ.ಸಿ.ಪಾಟೀಲ್ ವ್ಯಂಗವಾಡಿದ್ರು. ಇದೇ ಸಂದರ್ಭದಲ್ಲಿ ಸುದೀಪ್ ಕುರಿತು ಮಾತನಾಡಿದ ಅವರು, ಸುದೀಪ್ ಬೆಂಬಲ ಸಿಕ್ಕಿರೋದು ಬಿಜೆಪಿಗೆ ದೊಡ್ಡ ಶಕ್ತಿ. ದೊಡ್ಡ ಮತಗಳಾಗಿ ಪರಿವರ್ತನೆ ಆಗುತ್ತದೆ. ಸುದೀಪ್ ದೊಡ್ಡ ನಟರು, ಜನಾನುರಾಗಿಯಾಗಿದ್ದಾರೆ, ಬಹಳ ಬುದ್ದಿವಂತರಿದ್ದಾರೆ. ಅವರ ಜನಪ್ರಿಯತೆ ನಮ್ಮ ಪಕ್ಷಕ್ಕೆ ಲಾಭವಾಗುತ್ತದೆ. ಹಿರೇಕೆರೂರಿನಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಅಭಿವೃದ್ಧಿ ಮಾಡಿದ್ದೇವೆ, ಅಭಿವೃದ್ಧಿ ನಮ್ಮ ಟ್ರಂಪ್ ಕಾಡ್೯. ಅಭಿವೃದ್ಧಿ ನೋಡಿ ಜನ ನಮಗೆ ಮತ ಹಾಕುತ್ತಾರೆ ಅಂತಾ ಬಿ.ಸಿ.ಪಾಟೀಲ್ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments