Select Your Language

Notifications

webdunia
webdunia
webdunia
webdunia

ಜಾತಿಗಣತಿ ವರದಿಯಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ-ಸಿದ್ದರಾಮಯ್ಯ

cm sidaramayya
bangalore , ಗುರುವಾರ, 23 ನವೆಂಬರ್ 2023 (19:01 IST)
ಕಾಂತರಾಜ ಆಯೋಗ ರಚಿಸಿದ್ದೇ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಪಡೆಯಲು. ಒಕ್ಕಲಿಗರ ಸಂಘದವರು ವಿರೋಧ ವ್ಯಕ್ತಪಡಿಸಿದ್ದು, ವರದಿ ಕೊಡುವ ಮುನ್ನವೇ ಯಾಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ’ ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ಆಕ್ಷೇಪಗಳ ಬಗ್ಗೆ ತೀರ್ಮಾನ ಮಾಡಬಹುದು ಅಂತಾ ಸಿಎಮ್ ಸಿದ್ರಾಮಯ್ಯ ಪ್ರತಿಕ್ರಿಯೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಮಗು ಚಿವುಟಿ,ತೊಟ್ಟಿಲು ತೂಗುತ್ತಿದೆ-ಸಿ.ಟಿ.ರವಿ