Webdunia - Bharat's app for daily news and videos

Install App

ಸದನದಲ್ಲಿ ಗದ್ದಲ, ಮಾತಿನ ಚಕಮಕಿ!

Webdunia
ಗುರುವಾರ, 23 ಡಿಸೆಂಬರ್ 2021 (17:09 IST)
ಬೆಳಗಾವಿ : ವಿಪಕ್ಷಗಳ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರಗೊಂಡಿದೆ.

ಕಾಂಗ್ರೆಸ್ನವರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಇದು ಸಮಾಜದ ಪರ ಇರುವ ಮಸೂದೆ ಎಂದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ದ್ವಿಮುಖ ನೀತಿ ಕಾಂಗ್ರೆಸ್ನದ್ದು, ಈ ಹಿಂದೆ 2014ರಿಂದ 2016ರ ಅವಧಿಯಲ್ಲಿ ಕಾಂಗ್ರೆಸ್ ಮತಾಂತರ ಬಿಲ್ ಮಂಡಿಸಲು ಮುಂದಾಗಿತ್ತು.

ನಿಮ್ಮ ಕಾನೂನು ಸಚಿವರು ಪರಿಶೀಲನೆಗೆ ಒಪ್ಪಿ ಸಹಿ ಹಾಕಿದ್ದಾರೆ. ಆರ್ಎಸ್ಎಸ್ ಕಾನೂನು ಪರ ಇದೆ, ಇದು ಓಪನ್ ಸೀಕ್ರೆಟ್. ಆರ್ಎಸ್ಎಸ್ ನೀತಿಯನ್ನು ಏಕೆ ಒಪ್ಪಿ ನೀವು ಬಿಲ್ ಪರಿಶೀಲನೆ ಮಾಡಿದ್ರಿ ಎಂದು ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments