ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆತ – ಕುಮಾರಸ್ವಾಮಿಗೆ ಶಾಕ್

Webdunia
ಬುಧವಾರ, 20 ನವೆಂಬರ್ 2019 (18:57 IST)
ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದ ಜೆಡಿಎಸ್ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯುತ್ತಿದ್ದಾರೆ.

ಹಿರೇಕೆರೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ರಟ್ಟಿಹಳ್ಳಿ ಕಬ್ಬಿಣ ಕಂತಿಮಠದ ಶಿವಲಿಂಗ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಕೆ.ಪಿ.ಬಚ್ಚೇಗೌಡರ ನಾಮಪತ್ರ ತಿರಸ್ಕೃತಗೊಂಡಿದೆ.

ಜೆಡಿಎಸ್ ನಲ್ಲಿ ಬಂಡಾಯ ಹಾಗೂ ಟಿಕೆಟ್ ಸಿಕ್ಕರೂ ಕಣದಿಂದ ಅಭ್ಯರ್ಥಿಗಳೇ ಹಿಂದೆ ಸರಿಯುತ್ತಿರೋದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಕ್ ನೀಡಿದಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಣೆ ಮಹಾನಗರ ಪಾಲಿಕೆ ಚುನಾವಣೆ: ಭರ್ಜರಿ ಪ್ರಚಾರ ನಡೆಸಿದ ಡಿಸಿಎಂ ಏಕನಾಥ್ ಶಿಂಧೆ

ಶಬರಿಮಲೆ ಚಿನ್ನ ಕಳವು ಪ್ರಕರಣ, ವಿಚಾರಣೆಗೆ ಹಾಜರಾದ ಮಾಜಿ ತಂತ್ರಿ ವಶಕ್ಕೆ

ಕಾಂಗ್ರೆಸ್ ನಾಯಕರಿಂದ ವಿಡಿಯೋ ಬ್ಲ್ಯಾಕ್‍ಮೇಲ್- ಛಲವಾದಿ ನಾರಾಯಣಸ್ವಾಮಿ

ಮಿಲಿಟರಿ ವಾಹನಗಳ ಉತ್ಪಾದನಾ ಘಟಕಕ್ಕೆ ರಾಜನಾಥ್ ಸಿಂಗ್ ಭೇಟಿ

ಡಿಕೆ ಶಿವಕುಮಾರ್ ಗೆ ಮಹತ್ವದ ಜವಾಬ್ಧಾರಿ ಕೊಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments