ನಾಮಪತ್ರ ಪರಿಶೀಲನಾ ಕಾರ್ಯ

Webdunia
ಶುಕ್ರವಾರ, 21 ಏಪ್ರಿಲ್ 2023 (16:00 IST)
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿಅಭ್ಯರ್ಥಿಗಳ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಚುನಾವಣಾಧಿಕಾರಿ ಸಂತೋಷ್ ಹಾಗೂ ಚುನಾವಣಾ ವೀಕ್ಷಕ ಜಿ.ಎಸ್ ಪಾಂಡ ದಾಸ್ ನೇತೃತ್ವದಲ್ಲಿ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಕನಕಪುರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 28 ನಾಮಪತ್ರ ಸಲ್ಲಿಕೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಡಿಕೆಶಿ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ಈ ಮೂಲಕ ಡಿಕೆಶಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ. ಇನ್ನೊಂದೆಡೆ ಸಂಸದ ಡಿ.ಕೆ ಸುರೇಶ್​ ನಾಮಪತ್ರವನ್ನು ಸಲ್ಲಿಸಿದ್ರು. ಇದೀಗ ಡಿಕೆ ಶಿವಕುಮಾರ್​ ನಾಮಪತ್ರ ಅಂಗೀಕಾರವಾಗಿದ್ದರಿಂದ, ಸಹೋದರ ಡಿ.ಕೆ ಸುರೇಶ್​ ನಾಮಪತ್ರವನ್ನು ವಾಪಸ್​ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮನ ದುಡ್ಡಿಗೆ ಕನ್ನಡ ಹಾಕಿದ 8 ಆರೋಪಿಗಳ ಹಿನ್ನಲೆ ಇಲ್ಲಿದೆ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ ಗಮನಿಸಿ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮುಂದಿನ ಸುದ್ದಿ
Show comments