ನಾಮಪತ್ರ ಪರಿಶೀಲನಾ ಕಾರ್ಯ

Webdunia
ಶುಕ್ರವಾರ, 21 ಏಪ್ರಿಲ್ 2023 (16:00 IST)
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿಅಭ್ಯರ್ಥಿಗಳ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಚುನಾವಣಾಧಿಕಾರಿ ಸಂತೋಷ್ ಹಾಗೂ ಚುನಾವಣಾ ವೀಕ್ಷಕ ಜಿ.ಎಸ್ ಪಾಂಡ ದಾಸ್ ನೇತೃತ್ವದಲ್ಲಿ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಕನಕಪುರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 28 ನಾಮಪತ್ರ ಸಲ್ಲಿಕೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಡಿಕೆಶಿ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ಈ ಮೂಲಕ ಡಿಕೆಶಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ. ಇನ್ನೊಂದೆಡೆ ಸಂಸದ ಡಿ.ಕೆ ಸುರೇಶ್​ ನಾಮಪತ್ರವನ್ನು ಸಲ್ಲಿಸಿದ್ರು. ಇದೀಗ ಡಿಕೆ ಶಿವಕುಮಾರ್​ ನಾಮಪತ್ರ ಅಂಗೀಕಾರವಾಗಿದ್ದರಿಂದ, ಸಹೋದರ ಡಿ.ಕೆ ಸುರೇಶ್​ ನಾಮಪತ್ರವನ್ನು ವಾಪಸ್​ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments