Webdunia - Bharat's app for daily news and videos

Install App

ನಾಮಪತ್ರ ಪರಿಶೀಲನಾ ಕಾರ್ಯ

Webdunia
ಶುಕ್ರವಾರ, 21 ಏಪ್ರಿಲ್ 2023 (16:00 IST)
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿಅಭ್ಯರ್ಥಿಗಳ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಚುನಾವಣಾಧಿಕಾರಿ ಸಂತೋಷ್ ಹಾಗೂ ಚುನಾವಣಾ ವೀಕ್ಷಕ ಜಿ.ಎಸ್ ಪಾಂಡ ದಾಸ್ ನೇತೃತ್ವದಲ್ಲಿ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಕನಕಪುರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 28 ನಾಮಪತ್ರ ಸಲ್ಲಿಕೆಯಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಡಿಕೆಶಿ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ. ಈ ಮೂಲಕ ಡಿಕೆಶಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ. ಇನ್ನೊಂದೆಡೆ ಸಂಸದ ಡಿ.ಕೆ ಸುರೇಶ್​ ನಾಮಪತ್ರವನ್ನು ಸಲ್ಲಿಸಿದ್ರು. ಇದೀಗ ಡಿಕೆ ಶಿವಕುಮಾರ್​ ನಾಮಪತ್ರ ಅಂಗೀಕಾರವಾಗಿದ್ದರಿಂದ, ಸಹೋದರ ಡಿ.ಕೆ ಸುರೇಶ್​ ನಾಮಪತ್ರವನ್ನು ವಾಪಸ್​ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments