ಅನಿರ್ದಿಷ್ಟವಾದಿ ಪ್ರತಿಭಟನೆಗೆ ಮುಂದಾದ ಸರ್ಕಾರಿ ನೌಕರರು

Webdunia
ಬುಧವಾರ, 22 ಫೆಬ್ರವರಿ 2023 (18:31 IST)
ಸಾಕಷ್ಟು ನಿರೀಕ್ಷೆಗಳೊಂದಿಗೆ ರಾಜ್ಯ ಬಜೆಟ್ ಅನ್ನು ಎದುರು ನೋಡುತ್ತಿದ್ದ ಸರ್ಕಾರಿ ಉದ್ಯೋಗಿಗಳಿಗೆ ನಿರಾಸೆಯಾಗಿದೆ. 2023-24ರ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವನ್ನೇ ಮಾಡಲಿಲ್ಲ. ಇದರಿಂದ ಬೇಸತ್ತ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾರ್ಚ್ -1 ರಿಂದ ಹೋರಾಟಕ್ಕೆ ಮುಂದಾಗಲಿದೆ . ಸರ್ಕಾರಕ್ಕೆ ಅಂತಿಮ ಗಡುವು ಕೊಡ್ತೀವಿ. 2020 ರ ಬಜೆಟ್ನಲ್ಲೂ ನಮಗೆ ಏನು ಘೋಷಣೆ ಆಗಿಲ್ಲ, ಈ ವರ್ಷ ಬಜೆಟ್ ನಲ್ಲಿ ಘೋಷಣೆ ಆಗುತ್ತೆ ಅನ್ನೋ ಕಾತುರದಲ್ಲಿ ಇದ್ವಿ ಇವತ್ತಿನಿಂದ ಹ್ಯಾಂಡ್ ಬಿಲ್ ಸ್ಟಿಕರ್ ಅಭಿಯಾನ ಮಾಡ್ತಾ ಇದೀವಿ ಫೆಬ್ರವರಿ 28 ರ ಒಳಗೆ ಜಾರಿ ಆಗದಿದ್ದರೆ ಮಾರ್ಚ್ 1 ರಿಂದ. ಅನಿರ್ಧಿಷ್ಟವಾಧಿ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments