Webdunia - Bharat's app for daily news and videos

Install App

ಅನಿರ್ದಿಷ್ಟವಾದಿ ಪ್ರತಿಭಟನೆಗೆ ಮುಂದಾದ ಸರ್ಕಾರಿ ನೌಕರರು

Webdunia
ಬುಧವಾರ, 22 ಫೆಬ್ರವರಿ 2023 (18:31 IST)
ಸಾಕಷ್ಟು ನಿರೀಕ್ಷೆಗಳೊಂದಿಗೆ ರಾಜ್ಯ ಬಜೆಟ್ ಅನ್ನು ಎದುರು ನೋಡುತ್ತಿದ್ದ ಸರ್ಕಾರಿ ಉದ್ಯೋಗಿಗಳಿಗೆ ನಿರಾಸೆಯಾಗಿದೆ. 2023-24ರ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವನ್ನೇ ಮಾಡಲಿಲ್ಲ. ಇದರಿಂದ ಬೇಸತ್ತ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾರ್ಚ್ -1 ರಿಂದ ಹೋರಾಟಕ್ಕೆ ಮುಂದಾಗಲಿದೆ . ಸರ್ಕಾರಕ್ಕೆ ಅಂತಿಮ ಗಡುವು ಕೊಡ್ತೀವಿ. 2020 ರ ಬಜೆಟ್ನಲ್ಲೂ ನಮಗೆ ಏನು ಘೋಷಣೆ ಆಗಿಲ್ಲ, ಈ ವರ್ಷ ಬಜೆಟ್ ನಲ್ಲಿ ಘೋಷಣೆ ಆಗುತ್ತೆ ಅನ್ನೋ ಕಾತುರದಲ್ಲಿ ಇದ್ವಿ ಇವತ್ತಿನಿಂದ ಹ್ಯಾಂಡ್ ಬಿಲ್ ಸ್ಟಿಕರ್ ಅಭಿಯಾನ ಮಾಡ್ತಾ ಇದೀವಿ ಫೆಬ್ರವರಿ 28 ರ ಒಳಗೆ ಜಾರಿ ಆಗದಿದ್ದರೆ ಮಾರ್ಚ್ 1 ರಿಂದ. ಅನಿರ್ಧಿಷ್ಟವಾಧಿ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments