ಅನಿರ್ದಿಷ್ಟವಾದಿ ಪ್ರತಿಭಟನೆಗೆ ಮುಂದಾದ ಸರ್ಕಾರಿ ನೌಕರರು

Webdunia
ಬುಧವಾರ, 22 ಫೆಬ್ರವರಿ 2023 (18:31 IST)
ಸಾಕಷ್ಟು ನಿರೀಕ್ಷೆಗಳೊಂದಿಗೆ ರಾಜ್ಯ ಬಜೆಟ್ ಅನ್ನು ಎದುರು ನೋಡುತ್ತಿದ್ದ ಸರ್ಕಾರಿ ಉದ್ಯೋಗಿಗಳಿಗೆ ನಿರಾಸೆಯಾಗಿದೆ. 2023-24ರ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವನ್ನೇ ಮಾಡಲಿಲ್ಲ. ಇದರಿಂದ ಬೇಸತ್ತ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾರ್ಚ್ -1 ರಿಂದ ಹೋರಾಟಕ್ಕೆ ಮುಂದಾಗಲಿದೆ . ಸರ್ಕಾರಕ್ಕೆ ಅಂತಿಮ ಗಡುವು ಕೊಡ್ತೀವಿ. 2020 ರ ಬಜೆಟ್ನಲ್ಲೂ ನಮಗೆ ಏನು ಘೋಷಣೆ ಆಗಿಲ್ಲ, ಈ ವರ್ಷ ಬಜೆಟ್ ನಲ್ಲಿ ಘೋಷಣೆ ಆಗುತ್ತೆ ಅನ್ನೋ ಕಾತುರದಲ್ಲಿ ಇದ್ವಿ ಇವತ್ತಿನಿಂದ ಹ್ಯಾಂಡ್ ಬಿಲ್ ಸ್ಟಿಕರ್ ಅಭಿಯಾನ ಮಾಡ್ತಾ ಇದೀವಿ ಫೆಬ್ರವರಿ 28 ರ ಒಳಗೆ ಜಾರಿ ಆಗದಿದ್ದರೆ ಮಾರ್ಚ್ 1 ರಿಂದ. ಅನಿರ್ಧಿಷ್ಟವಾಧಿ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments