Webdunia - Bharat's app for daily news and videos

Install App

ಶಿವಮೊಗ್ಗದಲ್ಲಿ ನಿಲ್ಲದ ಪೋಸ್ಟರ್ ವಾರ್

Webdunia
ಶುಕ್ರವಾರ, 7 ಏಪ್ರಿಲ್ 2023 (19:15 IST)
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಫ್ಲೆಕ್ಸ್ ಹಾಗೂ ಪೋಸ್ಟರ್ ವಾರ್​​​ ನಿಲ್ಲುವಂತೆ ಕಾಣುತ್ತಿಲ್ಲ. ಶಿವಮೊಗ್ಗದಲ್ಲಿ ಕಳೆದ ಒಂದು ತಿಂಗಳಿಂದ ಪೋಸ್ಟರ್ ವಾರ್ ನಡೆಯುತ್ತಲೇ ಇದ್ದು, ಮಾಜಿ ಸಚಿವ ಈಶ್ವರಪ್ಪ ವಿರುದ್ದ ಬಿಜೆಪಿ ಹಿರಿಯ ಮುಖಂಡ ಆಯನೂರು. ಪರೋಕ್ಷವಾಗಿ ಪೋಸ್ಟರ್ ವಾರ್ ನಡೆಸಿದ್ರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಈಶ್ವರಪ್ಪ ವಿರುದ್ಧ ಮಾಡಿದ ಟೀಕೆಗೆ ಮತ್ತೊಂದು ಪೋಸ್ಟರ್ ವಾರ್ ಶುರುವಾಗಿದ್ದು, ಆಯನೂರು ಮಂಜುನಾಥ್ ಅವರಿಗೆ ಅನೇಕ ಪ್ರಶ್ನೆಗಳ ಮೂಲಕ ಟೀಕಿಸಿದ್ದಾರೆ. "ಶಾಂತವಾಗಿದ್ದ ಶಿವಮೊಗ್ಗದಲ್ಲಿ ಅಮಾಯಕ ಹರ್ಷನನ್ನು ಅಮಾಯಕವಾಗಿ ಕೊಂದಿದ್ದು ಯಾರು....?""ಗೋಹತ್ಯೆ ನಿಷೇಧ ಕಾಯಿದೆ ಜಾರಿ ಬಂದ ನಂತರವೂ ಮಾಜಿ ಕಾರ್ಪೋರೇಟರ್ ಮನೆಯಲ್ಲಿ ಗೋಮಾಂಸ ದೊರೆತಿದ್ದರ ಮರ್ಮವೇನು...?", ISI ನಂಟಿರುವ ಆತಂಕವಾದಿ ಶಿವಮೊಗ್ಗದಲ್ಲೇ ಏಕೆ ಸಿಕ್ಕಿಬಿದ್ದ..? ಎಂದು ಆಯನೂರು ಮಂಜುನಾಥ್ ಫೋಟೋ ಹಾಕಿ ಪೋಸ್ಟರ್ ವಾರ್ ನಡೆಸಿದ್ದಾರೆ. ಈ ಕುರಿತ ಪೋಸ್ಟರ್ ಈಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments