Webdunia - Bharat's app for daily news and videos

Install App

ಶಿವಮೊಗ್ಗದಲ್ಲಿ ನಿಲ್ಲದ ಪೋಸ್ಟರ್ ವಾರ್

Webdunia
ಶುಕ್ರವಾರ, 7 ಏಪ್ರಿಲ್ 2023 (19:15 IST)
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಫ್ಲೆಕ್ಸ್ ಹಾಗೂ ಪೋಸ್ಟರ್ ವಾರ್​​​ ನಿಲ್ಲುವಂತೆ ಕಾಣುತ್ತಿಲ್ಲ. ಶಿವಮೊಗ್ಗದಲ್ಲಿ ಕಳೆದ ಒಂದು ತಿಂಗಳಿಂದ ಪೋಸ್ಟರ್ ವಾರ್ ನಡೆಯುತ್ತಲೇ ಇದ್ದು, ಮಾಜಿ ಸಚಿವ ಈಶ್ವರಪ್ಪ ವಿರುದ್ದ ಬಿಜೆಪಿ ಹಿರಿಯ ಮುಖಂಡ ಆಯನೂರು. ಪರೋಕ್ಷವಾಗಿ ಪೋಸ್ಟರ್ ವಾರ್ ನಡೆಸಿದ್ರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಈಶ್ವರಪ್ಪ ವಿರುದ್ಧ ಮಾಡಿದ ಟೀಕೆಗೆ ಮತ್ತೊಂದು ಪೋಸ್ಟರ್ ವಾರ್ ಶುರುವಾಗಿದ್ದು, ಆಯನೂರು ಮಂಜುನಾಥ್ ಅವರಿಗೆ ಅನೇಕ ಪ್ರಶ್ನೆಗಳ ಮೂಲಕ ಟೀಕಿಸಿದ್ದಾರೆ. "ಶಾಂತವಾಗಿದ್ದ ಶಿವಮೊಗ್ಗದಲ್ಲಿ ಅಮಾಯಕ ಹರ್ಷನನ್ನು ಅಮಾಯಕವಾಗಿ ಕೊಂದಿದ್ದು ಯಾರು....?""ಗೋಹತ್ಯೆ ನಿಷೇಧ ಕಾಯಿದೆ ಜಾರಿ ಬಂದ ನಂತರವೂ ಮಾಜಿ ಕಾರ್ಪೋರೇಟರ್ ಮನೆಯಲ್ಲಿ ಗೋಮಾಂಸ ದೊರೆತಿದ್ದರ ಮರ್ಮವೇನು...?", ISI ನಂಟಿರುವ ಆತಂಕವಾದಿ ಶಿವಮೊಗ್ಗದಲ್ಲೇ ಏಕೆ ಸಿಕ್ಕಿಬಿದ್ದ..? ಎಂದು ಆಯನೂರು ಮಂಜುನಾಥ್ ಫೋಟೋ ಹಾಕಿ ಪೋಸ್ಟರ್ ವಾರ್ ನಡೆಸಿದ್ದಾರೆ. ಈ ಕುರಿತ ಪೋಸ್ಟರ್ ಈಗ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು, ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments