ಕಾಫಿನಾಡಲ್ಲಿ ನಿಲ್ಲದ ವರುಣಾರ್ಭಟ

Webdunia
ಬುಧವಾರ, 10 ಆಗಸ್ಟ್ 2022 (20:37 IST)
ಮೂಡಿಗೆರೆ ತಾಲೂಕಿನಾದ್ಯಂತ ಭಾರಿ ಗಾಳಿ, ಮಳೆಗೆ ಜನರ ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅವಾಂತರದಿಂದ ಹಲವು ಗ್ರಾಮಗಳಲ್ಲಿ ಮನೆ ಮೇಲೆ ಮರ ಬಿದ್ದು ಜನರು ಆತಂಕಕ್ಕೊಳಗಾಗಿದ್ದಾರೆ. ಮಳೆಗೆ ಮನೆಗಳ ಗೋಡೆಗಳು ಕುಸಿದಿದೆ. ಗಬಗಲ್, ಕೂವೆ, ಕೊಟ್ಟಿಗೆಹಾರ, ಬಣಕಲ್, ಕೋಳೂರು, ಬೆಟ್ಟಗೆರೆ ಗ್ರಾಮಗಳಲ್ಲಿ ಹೆಚ್ಚು ಮಳೆಯಾದ ಹಿನ್ನೆಲೆ ಗುಡ್ಡ ಕುಸಿದಿದ್ದು, ಕೊಟ್ಟಿಗೆಹಾರ-ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ಕಡಿತಗೊಂಡಿದೆ. ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.  ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಇಲ್ಲದೆ ಗ್ರಾಮದ ಜನರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments