ಪುನೀತ್ ರಾಜಕುಮಾರ್ ಸಮಾಧಿಗೆ ಹಾಲು ತುಪ್ಪ ಕಾರ್ಯ

Webdunia
ಮಂಗಳವಾರ, 2 ನವೆಂಬರ್ 2021 (16:13 IST)
ನಟ ಅಪ್ಪು ನಮ್ಮನ್ನಗಲಿ ಐದು ದಿನವಾಗಿದೆ. ಇಂದು ಪುನೀತ್ ಸಮಾಧಿಗೆ ಹಾಲು-ತುಪ್ಪ ಅರ್ಪಿಸಲಾಯ್ತು.ರಾಜ್ ಕುಟುಂಬಸ್ಥರು ಆಗಮಿಸಿ,ಕಾರ್ಯ ನೆರವೇರಿಸಿದ್ರು. ರಾಜ್ ಹುಟ್ಟೂರು ಗಾಜನೂರಿನಿಂದಲೂ ಕುಟುಂಬಸ್ಥರು ಬಂದಿದ್ದಾರೆ. ಗಾಜನೂರಿನಿಂದ 200ಕ್ಕೂ ಹೆಚ್ಚು ಮಂದಿ ಸಮಾಧಿ ಬಳಿ ಬಂದಿದ್ದಾರೆ.ನಟ ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜಕುಮಾರ್ ಸೇರಿದಂತೆ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದಾರೆ. ಪುನೀತ್ ನಾನ್ ವೆಜ್ ಪ್ರಿಯರಾಗಿದ್ದರಿಂದ ಕಬಾಬು,ಬಿರಿಯಾನಿ, ಇಡ್ಲಿ , ಕಾಳು ಗೊಜ್ಜು, ಮೊಟ್ಟೆ ಬಿರಿಯಾನಿ, ಬಜ್ಜಿ , ಐದಾರು ವೈರಟಿ ಸಿಹಿ ತಿನಿಸುಗಳನ್ನು ಎಡೆ ಇಡಲಾಗಿದೆ. ಅಪ್ಪುವಿಗೆ ಪ್ರಿಯವಾದ ಮುದ್ದೆ ಹಾಗೂ ನಾಟಿ ಕೋಳಿ ಸಾಂಬಾರ್ ಕೂಡ ಎಡೆ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments