ಪುನೀತ್ ರಾಜಕುಮಾರ್ ಸಮಾಧಿಗೆ ಹಾಲು ತುಪ್ಪ ಕಾರ್ಯ

Webdunia
ಮಂಗಳವಾರ, 2 ನವೆಂಬರ್ 2021 (16:13 IST)
ನಟ ಅಪ್ಪು ನಮ್ಮನ್ನಗಲಿ ಐದು ದಿನವಾಗಿದೆ. ಇಂದು ಪುನೀತ್ ಸಮಾಧಿಗೆ ಹಾಲು-ತುಪ್ಪ ಅರ್ಪಿಸಲಾಯ್ತು.ರಾಜ್ ಕುಟುಂಬಸ್ಥರು ಆಗಮಿಸಿ,ಕಾರ್ಯ ನೆರವೇರಿಸಿದ್ರು. ರಾಜ್ ಹುಟ್ಟೂರು ಗಾಜನೂರಿನಿಂದಲೂ ಕುಟುಂಬಸ್ಥರು ಬಂದಿದ್ದಾರೆ. ಗಾಜನೂರಿನಿಂದ 200ಕ್ಕೂ ಹೆಚ್ಚು ಮಂದಿ ಸಮಾಧಿ ಬಳಿ ಬಂದಿದ್ದಾರೆ.ನಟ ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜಕುಮಾರ್ ಸೇರಿದಂತೆ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದಾರೆ. ಪುನೀತ್ ನಾನ್ ವೆಜ್ ಪ್ರಿಯರಾಗಿದ್ದರಿಂದ ಕಬಾಬು,ಬಿರಿಯಾನಿ, ಇಡ್ಲಿ , ಕಾಳು ಗೊಜ್ಜು, ಮೊಟ್ಟೆ ಬಿರಿಯಾನಿ, ಬಜ್ಜಿ , ಐದಾರು ವೈರಟಿ ಸಿಹಿ ತಿನಿಸುಗಳನ್ನು ಎಡೆ ಇಡಲಾಗಿದೆ. ಅಪ್ಪುವಿಗೆ ಪ್ರಿಯವಾದ ಮುದ್ದೆ ಹಾಗೂ ನಾಟಿ ಕೋಳಿ ಸಾಂಬಾರ್ ಕೂಡ ಎಡೆ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ನಿಂದ ಕಾರು ತೊಳೆದು ಶೋ ಆಫ್ ಮಾಡಿದ ಭೂಪ

ಎಲ್ ಪಿಜಿ ಸಿಲಿಂಡರ್ ಸಿಗದೇ ಜನರ ಪರದಾಟ: ಏನು ಮಾಡಬೇಕು ಗೊತ್ತಾ

ಷರತ್ತೂ ಇಲ್ಲದೇ 2 ರಿಂದ 3 ವಾರಗಳಲ್ಲೇ ಯುದ್ಧ ನಿಲ್ಲುತ್ತೆ: ಡೊನಾಲ್ಡ್ ಟ್ರಂಪ್

Video: ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಟಿ ಟಿಸಿ ಮಾಡಿದ್ದೇನು ನೋಡಿ

Karnataka Weather: ಕರ್ನಾಟಕದಲ್ಲಿ ಕೆಲವು ಜಿಲ್ಲೆಗಳಿಗೆ ಇಂದು ಮಳೆ, ಈ ಜಿಲ್ಲೆಗಳಲ್ಲಿ ಸುಡು ಬಿಸಿಲು

ಮುಂದಿನ ಸುದ್ದಿ
Show comments