Webdunia - Bharat's app for daily news and videos

Install App

ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ಅಜ್ಜಯ್ಯನ ಶಾಕಿಂಗ್ ಭವಿಷ್ಯ

ಕೃಷ್ಣವೇಣಿ ಕೆ
ಗುರುವಾರ, 28 ಮೇ 2026 (14:11 IST)
Photo Credit: Social media
ಬೆಂಗಳೂರು: ಸಿಎಂ ಸ್ಥಾನ ಸಿಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ನೊಣವಿನಕೆರೆ ಅಜ್ಜಯ್ಯ ಶಾಕಿಂಗ್ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ.

ಡಿಕೆ ಶಿವಕುಮಾರ್ ಇಷ್ಟು ದಿನ ಸಿಎಂ ಆಗಬೇಕು ಎಂದು ಮಹದಾಸೆ ಇಟ್ಟುಕೊಂಡಿದ್ದರು. ಅನೇಕ ಟೆಂಪಲ್ ರನ್ ಮಾಡಿದ್ದೂ ಇದೆ. ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದರು ಕೂಡಾ. ಇದೀಗ ಕೊನೆಗೆ ಅವರ ಆಸೆ ಈಡೇರುತ್ತಿದೆ. ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ಅವರು ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಹಣ್ಣು,ಕಾಯಿ ನೀಡಿ ಅಜ್ಜಯ್ಯ ಆಶೀರ್ವಾದ ಮಾಡಿದ್ದು ಜೊತೆಗೊಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಿಎಂ ಪದಗ್ರಹಣ ಆಗುವವರೆಗೂ ಯಾವುದೇ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಮಾತು ಆಡಿದರೆ ಹೋಯ್ತು ಎಂದು ಎಚ್ಚರಿಸಿದ್ದಾರೆ. ಹೀಗಾಗಿ ತಮಗೆ ಸಿಎಂ ಪಟ್ಟ ಸಿಕ್ಕಿರುವುದರ ಬಗ್ಗೆ ಡಿಕೆ ಶಿವಕುಮಾರ್ ಇದುವರೆಗೆ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments