Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಸಿಎಂ ಯೋಗ, ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಶಾಕಿಂಗ್ ಭವಿಷ್ಯ

Krishnaveni K
ಬುಧವಾರ, 5 ಮಾರ್ಚ್ 2025 (11:58 IST)
ಬೆಂಗಳೂರು: ಡಿಕೆ ಶಿವಕುಮಾರ್ ಗೆ ಸಿಎಂ ಯೋಗವಿದೆಯೇ ಎಂಬ ಬಗ್ಗೆ ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದು ಇಲ್ಲಿದೆ ನೋಡಿ  ವಿವರ.

ರಾಜ್ಯದಲ್ಲಿ ಈಗ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಕೂಗು ಜೋರಾಗಿ ಕೇಳಿಬರುತ್ತಿದೆ. ಅತ್ತ ಡಿಕೆ ಶಿವಕುಮಾರ್ ಕೂಡಾ ಬಹಿರಂಗವಾಗಿಯೇ ಮುಂದಿನ ಚುನಾವಣೆಗೆ ನನ್ನದೇ ನೇತೃತ್ವ ಎಂದಿದ್ದಾರೆ.

ಹೀಗಿರುವಾಗ ಡಿಕೆ ಶಿವಕುಮಾರ್ ಪರ ಈಗ ಮಠಾಧೀಶರೂ ಬ್ಯಾಟಿಂಗ್ ಮಾಡುತ್ತಿದ್ದಾರೆ. ಈಗ ನೊಣವಿನಕೆರೆ ಸ್ವಾಮೀಜಿಗಳು ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಹೇಳಿಕೆ ನೀಡಿದ್ದು, ದೇವರ ಆಶೀರ್ವಾದದಿಂದ ಅವರು ಸಿಎಂ ಆಗಿಯೇ ಆಗುತ್ತಾರೆ ಎಂದಿದ್ದಾರೆ.

ಶ್ರೀಮಠದ ಆಶೀರ್ವಾದದಿಂದ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ನಾಡಿನ ರೈತರು, ವರ್ತಕರು, ಮಠದ ಭಕ್ತರ ಆಸೆಯೂ ಇದೇ ಆಗಿದೆ. ಯಾವಾಗ ಎಂದು ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಮುಂದೆ ಡಿಕೆ ಶಿವಕುಮಾರ್ ಸಿಎಂ ಆಗಿಯೇ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಮೊದಲ ಬಾರಿ ಪ್ರತಿಕ್ರಿಯಿಸಿದ ಮೋದಿ, ದೇಶಕ್ಕೆ ಹೆಮ್ಮೆಯ ಕ್ಷಣ ಎಂದ ಪ್ರಧಾನಿ

Operation Sindoor: ಹಣೆಗೆ ತಿಲಕವಿಟ್ಟು ಆಪರೇಷನ್ ಸಿಂದೂರಕ್ಕೆ ಜೈ ಎಂದ ಸಿದ್ದರಾಮಯ್ಯ

Operation Sindoora: ಭಾರತದ ವಿರುದ್ದ ಛೂಬಿಡುತ್ತಿದ್ದ ಪಾಕ್‌ಗೆ ಎಚ್ಚರಿಕೆ ಗಂಟೆ ಎಂದ ಸಿದ್ದರಾಮಯ್ಯ

Trissur Pooram: ತ್ರಿಶ್ಶೂರ್ ಪೂರಂನಲ್ಲಿ ರೊಚ್ಚಿಗೆದ್ದ ಆನೆ ವಿಡಿಯೋ ವೈರಲ್: ಹಲವರಿಗೆ ಗಾಯ

Operation Sindoor: ದಾಳಿ ಮಾಡಿ ಗಂಟೆಯೊಳಗೆ ಭಾರತ ನಮಗೆ ಶರಣಾಗಿದೆ, ಬಿಳಿ ಬಾವುಟ ನೆಟ್ಟಿದೆ: ಕೊಚ್ಚಿಕೊಂಡ ಪಾಕಿಸ್ತಾನ ಸೇನೆ

ಮುಂದಿನ ಸುದ್ದಿ
Show comments