Webdunia - Bharat's app for daily news and videos

Install App

ನಮ್ಮವರು ಯಾರೂ ಕಾಂಗ್ರೆಸ್ ಗೆ ಹೋಗಲ್ಲ- ಸದಾನಂದಗೌಡ

Webdunia
ಶನಿವಾರ, 19 ಆಗಸ್ಟ್ 2023 (16:46 IST)
ಆಪರೇಷನ್ ಹಸ್ತ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಿವಿಎಸ್ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ, ಡಿಕೆಶಿ ಸಮುದ್ರದ ಮೇಲೆ ಕಲ್ಲೆಸೆಯುವ ಕೆಲಸ ಮಾಡ್ತಿದಾರೆ.ತಮ್ಮಲ್ಲಿರುವ ಗೊಂದಲ‌ ಮುಚ್ಚಿಕೊಳ್ಳಲು ಹಾರಿಕೆ ಸುದ್ದಿ ಹರಡ್ತಿದಾರೆ.ಮೂರೇ ತಿಂಗಳಲ್ಲಿ ಕಾಂಗ್ರೆಸ್ ನವ್ರ ಕಪಟ ನಾಟಕ ಜನರಿಗೆ ಗೊತ್ತಾಗಿದೆ.ಅವರ ಭರವಸೆ ಈಡೇರಿಸಿಲ್ಲ, ಅವರ ಶಾಸಕರನ್ನು ಸಮಾಧಾನ ಮಾಡಲು ಆಗಿಲ್ಲ.ನಮ್ಮವರು ಯಾರೂ ಕಾಂಗ್ರೆಸ್ ಗೆ ಹೋಗಲ್ಲ?ನಮ್ಮವರೇನು ಇವರ ತಂಬೂರಿ ಹಿಂದೆ ಹೋಗಲು ಇಲಿಗಳಾ?ಬೈರತಿ ಬಸವರಾಜ್ ಕಾಂಗ್ರೆಸ್ ಗೆ ಹೋಗಲ್ಲ ಅಂದಿದಾರೆ.ಗೋಪಾಲಯ್ಯನವರೂ ಕಾಂಗ್ರೆಸ್ ಗೆ ಹೋಗಲ್ಲ, ಬೇಕಾದರೆ ನೇಣು ಹಾಕ್ಕೋತೇನೆ ಅಂದಿದಾರೆ.ಎಸ್ ಟಿ ಸೋಮಶೇಖರ್ ಕೂಡಾ ನಾನು ಕಾಂಗ್ರೆಸ್ ಸೇರ್ತೀನಿ ಅಂತ ಹೇಳಿಲ್ಲ ಅಂದಿದಾರೆ.ಸೋಮಶೇಖರ್ ಜತೆ ಮೊನ್ನೆ ಕರೆಸಿ‌ ಮಾತಾಡಿದ್ದೇನೆ.ಅವರ ಕ್ಷೇತ್ರದಲ್ಲಿ ಕೆಲ ಆಂತರಿಕ ಸಮಸ್ಯೆ ಇದೆ, ಅದನ್ನು ಬಗೆಹರಿಸುವ ಕೆಲಸ ಮಾಡ್ತೇವೆ.ಸೋಮಶೇಖರ್ ಕಾಂಗ್ರೆಸ್ ಗೆ ಹೋಗಲ್ಲ ಅನ್ನೋದು ನಮ್ಮ ನಂಬಿಕೆ ಎಂದು ಸದಾನಂದಗೌಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments