Webdunia - Bharat's app for daily news and videos

Install App

ಜನಸಾಮಾನ್ಯರ ಮಧ್ಯೆ ಮಾರ್ಕೆಟ್ ನಲ್ಲಿ ತರಕಾರಿ ಖರೀದಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Webdunia
ಸೋಮವಾರ, 10 ಅಕ್ಟೋಬರ್ 2022 (15:18 IST)
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ಹಲವು ಬಾರಿ ತಮ್ಮ ಸರಳತೆಯ ಕಾರಣಕ್ಕೂ ಸುದ್ದಿಯಾಗಿದ್ದಾರೆ. ಅದೇ ರೀತಿ ಈಗ ಚೆನ್ನೈನಲ್ಲಿ ತಮ್ಮ ನಿವಾಸದ ಸಮೀಪದ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಅವರು ತಮ್ಮ ಮನೆಗೆ ಬೇಕಾದ ತರಕಾರಿಗಳನ್ನು ಖರೀದಿಸಿ ತಂದಿದ್ದಾರೆ
 
ಕೇಂದ್ರ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತರಾಮನ್ ಅವರು ಆಕ್ಟೋಬರ್ 8 ರಂದು ಚೆನ್ನೈನ ಮೈಲಾಪುರ್‌ನಲ್ಲಿರುವ ತರಕಾರಿ ಮಾರುಕಟ್ಟಗೆ ಭೇಟಿ ನೀಡಿದರು. ಇದೇ ವೇಳೆ ಅಲ್ಲಿನ ಮಾರಾಟಗಾರರು ಹಾಗೂ ಸಾರ್ವಜನಿಕರೊಂದಿಗೆ ಮಾತನಾಡಿದ ನಿರ್ಮಲಾ ಅವರು ತಮ್ಮ ಮನೆಗೆ ಬೇಕಾದ ತರಕಾರಿಗಳನ್ನು ಇದೇ ವೇಳೆ ಖರೀದಿಸಿದರು. ಒಂದು ದಿನದ ಪ್ರವಾಸಕ್ಕಾಗಿ ಹಣಕಾಸು ಸಚಿವೆ ಚೆನ್ನೈಗೆ ತೆರಳಿದ್ದರು. ಇದೇ ವೇಳೆ ಅವರು ಅನಿರೀಕ್ಷಿತವಾಗಿ ತರಕಾರಿ ಮಾರುಕಟ್ಟೆ ಬಳಿ ವಾಹನದಿಂದ ಇಳಿದು ತರಕಾರಿ ಮಾರಾಟಗಾರರ ಜೊತೆ ಮಾತುಕತೆ ನಡೆಸಿದ್ದಲ್ಲದೇ ತಮ್ಮ ಮನೆಗೆ ಸ್ವಲ್ಪ ತರಕಾರಿಯನ್ನು ಖರೀದಿಸಿದರು. ಸಚಿವರು ಮಾರುಕಟ್ಟೆಯಲ್ಲಿ ಜನ ಸಾಮಾನ್ಯರಂತೆ ತರಕಾರಿ ಖರೀದಿಸುತ್ತಿರುವ ದೃಶ್ಯದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments