Webdunia - Bharat's app for daily news and videos

Install App

ಮಳೆಯಿಂದ ಮುಳಗಡೆಗೊಂಡ ಉತ್ತರ ಬೃಂದಾವನದ ದೋಣಿವಿಹಾರ ಕೇಂದ್ರ

Webdunia
ಶನಿವಾರ, 6 ಆಗಸ್ಟ್ 2022 (19:05 IST)
ಮಳೆಯಿಂದ ಮಂಡ್ಯದ ಉತ್ತರ ಬೃಂದಾವನದ ದೋಣಿ ವಿಹಾರ ಕೇಂದ್ರ ಮುಳುಗಡೆಯಾಗಿದೆ . ಹೀಗಾಗಿ ಬೋಟಿಂಗ್ ಹಾಗೂ ಸಂಗೀತ ಕಾರಂಜಿ ಸ್ಥಗಿತಗೊಂಡಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಬೃಂದಾವನ ಕನ್ನಂಬಾಡಿ ಅಣೆಕಟ್ಟೆಯಿಂದ 78,000 ನೀರು ಬಿಡುಗಡೆ ಮಾಡುತ್ತೆ.ಈ ನದಿ ನೀರು ಉತ್ತರ ಬೃಂದಾವನಕ್ಕೆಈಗ  ನುಗ್ಗಿದೆ.
 
ಇನ್ನು ಬೋಟಿಂಗ್, ಸಂಗೀತ ಕಾರಂಜಿ ಸ್ಥಗಿತದಿಂದ ಪ್ರವಾಸಿಗರಂತೂ ಬೇಸರಗೊಂಡಿದ್ದಾರೆ.ಇನ್ನು ನೀರಿನ‌ ಮಟ್ಟ ಕಡಿಮೆಯಾದ್ರೆ ಮಾತ್ರ ಸಂಗೀತ ಕಾರಂಜಿ ಆರಂಙವಾಗುವುದಾಗಿ ಮಾಹಿತಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments