Webdunia - Bharat's app for daily news and videos

Install App

ಮಳೆಯಿಂದ ಮುಳಗಡೆಗೊಂಡ ಉತ್ತರ ಬೃಂದಾವನದ ದೋಣಿವಿಹಾರ ಕೇಂದ್ರ

Webdunia
ಶನಿವಾರ, 6 ಆಗಸ್ಟ್ 2022 (19:05 IST)
ಮಳೆಯಿಂದ ಮಂಡ್ಯದ ಉತ್ತರ ಬೃಂದಾವನದ ದೋಣಿ ವಿಹಾರ ಕೇಂದ್ರ ಮುಳುಗಡೆಯಾಗಿದೆ . ಹೀಗಾಗಿ ಬೋಟಿಂಗ್ ಹಾಗೂ ಸಂಗೀತ ಕಾರಂಜಿ ಸ್ಥಗಿತಗೊಂಡಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಬೃಂದಾವನ ಕನ್ನಂಬಾಡಿ ಅಣೆಕಟ್ಟೆಯಿಂದ 78,000 ನೀರು ಬಿಡುಗಡೆ ಮಾಡುತ್ತೆ.ಈ ನದಿ ನೀರು ಉತ್ತರ ಬೃಂದಾವನಕ್ಕೆಈಗ  ನುಗ್ಗಿದೆ.
 
ಇನ್ನು ಬೋಟಿಂಗ್, ಸಂಗೀತ ಕಾರಂಜಿ ಸ್ಥಗಿತದಿಂದ ಪ್ರವಾಸಿಗರಂತೂ ಬೇಸರಗೊಂಡಿದ್ದಾರೆ.ಇನ್ನು ನೀರಿನ‌ ಮಟ್ಟ ಕಡಿಮೆಯಾದ್ರೆ ಮಾತ್ರ ಸಂಗೀತ ಕಾರಂಜಿ ಆರಂಙವಾಗುವುದಾಗಿ ಮಾಹಿತಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments