ಮಳೆಯಿಂದ ಮುಳಗಡೆಗೊಂಡ ಉತ್ತರ ಬೃಂದಾವನದ ದೋಣಿವಿಹಾರ ಕೇಂದ್ರ

Webdunia
ಶನಿವಾರ, 6 ಆಗಸ್ಟ್ 2022 (19:05 IST)
ಮಳೆಯಿಂದ ಮಂಡ್ಯದ ಉತ್ತರ ಬೃಂದಾವನದ ದೋಣಿ ವಿಹಾರ ಕೇಂದ್ರ ಮುಳುಗಡೆಯಾಗಿದೆ . ಹೀಗಾಗಿ ಬೋಟಿಂಗ್ ಹಾಗೂ ಸಂಗೀತ ಕಾರಂಜಿ ಸ್ಥಗಿತಗೊಂಡಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಬೃಂದಾವನ ಕನ್ನಂಬಾಡಿ ಅಣೆಕಟ್ಟೆಯಿಂದ 78,000 ನೀರು ಬಿಡುಗಡೆ ಮಾಡುತ್ತೆ.ಈ ನದಿ ನೀರು ಉತ್ತರ ಬೃಂದಾವನಕ್ಕೆಈಗ  ನುಗ್ಗಿದೆ.
 
ಇನ್ನು ಬೋಟಿಂಗ್, ಸಂಗೀತ ಕಾರಂಜಿ ಸ್ಥಗಿತದಿಂದ ಪ್ರವಾಸಿಗರಂತೂ ಬೇಸರಗೊಂಡಿದ್ದಾರೆ.ಇನ್ನು ನೀರಿನ‌ ಮಟ್ಟ ಕಡಿಮೆಯಾದ್ರೆ ಮಾತ್ರ ಸಂಗೀತ ಕಾರಂಜಿ ಆರಂಙವಾಗುವುದಾಗಿ ಮಾಹಿತಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments