Webdunia - Bharat's app for daily news and videos

Install App

ಕೋಟಿ ಕೋಟಿ ನಷ್ಟದಲ್ಲಿ ವಾಯುವ್ಯ ಸಾರಿಗೆ

Webdunia
ಸೋಮವಾರ, 30 ಜುಲೈ 2018 (15:22 IST)
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ವರ್ಷಕ್ಕೆ ಬರೋಬ್ಬರಿ ಕೋಟಿ ಕೋಟಿ ನಷ್ಟ ಅನುಭವಿಸುತ್ತಿದೆ. ಕೆ.ಎಸ್.ಆರ್.ಟಿ.ಸಿ ಲಕ್ಷ ಲಕ್ಷ ರೂ.ಗಳ ನಷ್ಟದಲ್ಲಿದೆ. ಈ ಕುರಿತು ಸಾರಿಗೆ ಸಚಿವ ಹೇಳಿದ್ದೇನು ಗೊತ್ತಾ?

ಬರೋಬ್ಬರಿ ವಾರ್ಷಿಕ 90 ಕೊಟಿ ನಷ್ಟ ಅನುಭವಿಸುತ್ತಿರುವುದು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ. ಕೆಸ್.ಆರ್.ಟಿ.ಸಿ ತಿಂಗಳಿಗೆ ಉತ್ತರ ಕರ್ನಾಟಕ ಭಾಗದಲ್ಲಿ 30 ಲಕ್ಷ ನಷ್ಟದಲ್ಲಿದೆ. ಆದರೆ ಇದರಿಂದ ನೌಕರರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಹೀಗಂತ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ.

ನಷ್ಟ ಬರಿಸಲು ಬೇಕಾದಂತ ಎಲ್ಲ ಸಿದ್ಧತೆಗಳನ್ನು ಮಾಡಲಾಗುವುದು. ಸರಕಾರಿ ಶಾಲೆಗಳಿಗೆ ಮಾತ್ರ ಉಚಿತ ಪಾಸ್ ನೀಡಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ.

ಖಾಸಗಿ ಸಂಸ್ಥೆಯಲ್ಲಿನ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುವುದಿಲ್ಲ. ಖಾಸಗಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಿದರೆ ಸರಕಾರಿ ಶಾಲೆಗಳಿಗೆ ಹಿನ್ನೆಡಯಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments