Webdunia - Bharat's app for daily news and videos

Install App

ಕೋಟಿ ಕೋಟಿ ನಷ್ಟದಲ್ಲಿ ವಾಯುವ್ಯ ಸಾರಿಗೆ

Webdunia
ಸೋಮವಾರ, 30 ಜುಲೈ 2018 (15:22 IST)
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ವರ್ಷಕ್ಕೆ ಬರೋಬ್ಬರಿ ಕೋಟಿ ಕೋಟಿ ನಷ್ಟ ಅನುಭವಿಸುತ್ತಿದೆ. ಕೆ.ಎಸ್.ಆರ್.ಟಿ.ಸಿ ಲಕ್ಷ ಲಕ್ಷ ರೂ.ಗಳ ನಷ್ಟದಲ್ಲಿದೆ. ಈ ಕುರಿತು ಸಾರಿಗೆ ಸಚಿವ ಹೇಳಿದ್ದೇನು ಗೊತ್ತಾ?

ಬರೋಬ್ಬರಿ ವಾರ್ಷಿಕ 90 ಕೊಟಿ ನಷ್ಟ ಅನುಭವಿಸುತ್ತಿರುವುದು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ. ಕೆಸ್.ಆರ್.ಟಿ.ಸಿ ತಿಂಗಳಿಗೆ ಉತ್ತರ ಕರ್ನಾಟಕ ಭಾಗದಲ್ಲಿ 30 ಲಕ್ಷ ನಷ್ಟದಲ್ಲಿದೆ. ಆದರೆ ಇದರಿಂದ ನೌಕರರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಹೀಗಂತ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ.

ನಷ್ಟ ಬರಿಸಲು ಬೇಕಾದಂತ ಎಲ್ಲ ಸಿದ್ಧತೆಗಳನ್ನು ಮಾಡಲಾಗುವುದು. ಸರಕಾರಿ ಶಾಲೆಗಳಿಗೆ ಮಾತ್ರ ಉಚಿತ ಪಾಸ್ ನೀಡಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ.

ಖಾಸಗಿ ಸಂಸ್ಥೆಯಲ್ಲಿನ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುವುದಿಲ್ಲ. ಖಾಸಗಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಿದರೆ ಸರಕಾರಿ ಶಾಲೆಗಳಿಗೆ ಹಿನ್ನೆಡಯಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments