Webdunia - Bharat's app for daily news and videos

Install App

10 ಅಲ್ಲ 50 ಲಕ್ಷ ಕೊಡ್ತೀನಿ - ಡಿ.ಕೆ. ಶಿವಕುಮಾರ್

Webdunia
ಮಂಗಳವಾರ, 19 ಜುಲೈ 2022 (18:44 IST)
ಮೈಸೂರಿನ ಎಚ್.ಡಿ. ಕೋಟೆಯಲ್ಲಿ ಕಾಂಗ್ರೆಸ್​ ವತಿಯಿಂದ ಇಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಸೆಳೆಯುವ ಕಾರ್ಯವೂ ನಡೆಯಿತು. ಎಚ್​.ಡಿ.ಕೋಟೆಯಲ್ಲಿ ಕೆಂಪೇಗೌಡ ಭವನ ನಿರ್ಮಣಕ್ಕೆ 50 ಲಕ್ಷ ಹಣವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಘೋಷಣೆ ಮಾಡಿದರು.
ಭವನ ನಿರ್ಮಾಣಕ್ಕೆ ನೀವು 10 ಲಕ್ಷ ಹಣ ಕೇಳಿದ್ರಿ. ಆದರೆ ಅದು ಇದುವರೆಗೂ ನಿಮಗೆ ಸಿಗಲಿಲ್ಲ. ಆದರೆ ಈಗ 50 ಲಕ್ಷ ರೂಪಾಯಿ ಘೋಷಿಸುತ್ತಿದ್ದೇನೆ. ನಾನು ಕೊಡ್ತಿನೋ ಬೇರೆಯವರ ಕೈಯಲ್ಲಿ ಕೊಡಿಸ್ತಿನೋ ಗೊತ್ತಿಲ್ಲ. ಒಟ್ಟಿನಲ್ಲಿ ಭವನಕ್ಕೆ‌ 50 ಲಕ್ಷ ರೂಪಾಯಿ ಹಣ ಬರುತ್ತೆ ಎಂದು ನುಡಿದರು.
 
ಎಲ್ಲರೂ ಒಗ್ಗಟ್ಟಾಗಿ, ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಮುಂದೆ ನಡೆಯಿರಿ. ನಾನು ಜಾರಿ ನಿರ್ದೇಶನಾಲಯದಿಂದ ತೊಂದರೆ ಅನುಭವಿಸಿದ ಸಂದರ್ಭದಲ್ಲಿ ನನ್ನ ಬೆಂಬಲಕ್ಕೆ ನಿಂತ ಎಚ್‌.ಡಿ.ಕೋಟೆ ಜನರಿಗೆ ಧನ್ಯವಾದ ಎಂದು ಹೇಳಿದರು.
 
ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರನ್ನು ತಮ್ಮ ಸಹೋದರ ಎಂದು ನುಡಿದರು ಡಿಕೆಶಿ. ಬುದ್ಧ, ಬಸವ ಮನೆ‌ಬಿಟ್ಟ ಗಳಿಗೆಯಲ್ಲಿ ನಾನು ಮತ್ತು ಎಚ್​ಡಿಕೆ ರಾಜಕೀಯಕ್ಕೆ ಬಂದಿದ್ದೇವೆ. ಕುಮಾರಸ್ವಾಮಿ ನನ್ನ ಸಹೋದರ. ನನ್ನ ಆತ್ಮೀಯ ಸಹೋದರ ಆಗಿರುವ ಇವರು, ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ನೀವೆಲ್ಲರೂ ರಾಮನಾಗರದ ಜನರಿಗಿಂತಲೂ ಹೆಚ್ಚು ಅಭಿಮಾನ ತೋರಿ ಬರಮಾಡಿಕೊಂಡಿದ್ದೀರಿ. ಎಲ್ಲರಿಗೂ ಧನ್ಯವಾದ ಎಂದು ಶಿವಕುಮಾರ್​ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments