Webdunia - Bharat's app for daily news and videos

Install App

ಯಾವುದೇ ಕ್ಷೇತ್ರದಲ್ಲೂ ಸಿಂಗಲ್ ನೇಮ್ ಆಗಿಲ್ಲ- ಡಿಕೆಶಿ

geetha
ಬುಧವಾರ, 14 ಫೆಬ್ರವರಿ 2024 (18:00 IST)
ಬೆಂಗಳೂರು-ಇಂದು  ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ರಾಜ್ಯಸಭಾ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸುತ್ತೇವೆ.ಪಕ್ಷದ ಎಲ್ಲಾ ಶಾಸಕರು ಹಾಜರಿರಬೇಕು.ಇನ್ನೊಂದೆರಡು ಘಂಟೆಯೊಳಗೆ ಅಭ್ಯರ್ಥಿಗಳ ಹೆಸರು ತೀರ್ಮಾನ ಮಾಡಲಾಗುತ್ತೆ.ಅಭ್ಯರ್ಥಿಗಳ‌ ಹೆಸರನ್ನ ನಾವು ಶಿಫಾರಸ್ಸು ಮಾಡಿದ್ದೇವೆ, ಅವರು ಹೇಳ್ತಾರೆ.ಅಂತಿಮವಾಗಿ ಅವರು ಫೈನಲ್‌ ಮಾಡ್ತಾರೆ.ಇವತ್ತು ನಾನು ಸಿಎಂ‌ ಒಂದು ಘಂಟೆ ಚರ್ಚೆ ಮಾಡಿದ್ದೀವಿ ಎಂದು ಕೆಪಿಸಿಸಿ ಕಛೇರಿಯಲ್ಲಿ ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ

ಯಾವುದೇ ಕ್ಷೇತ್ರದಲ್ಲೂ ಸಿಂಗಲ್ ನೇಮ್ ಆಗಿಲ್ಲ.ನಮ್ಮ ಸರ್ವೆ ಟೀಂ ಕೊಟ್ಟ ಲಿಸ್ಟ್ ಆಧಾರದ ಮೇಲೆ ಚರ್ಚೆ ಮಾಡಿದ್ದೀವಿ ಅಷ್ಟೇ ಎಂದು ಹೇಳಿದ್ದಾರೆ.ಇ‌ನ್ನೂ AICC ಗೆ ಕಳಿಸಿದ ಪಟ್ಟಿ ಸಮರ್ಪಕವಾಗಿಲ್ಲ ಎಂಬ ವಿಚಾರವಾಗಿ ಅವೆಲ್ಲ ಸುಳ್ಳು ಯಾವ ಪಟ್ಟಿನೂ ಇಲ್ಲ, ಯಾವ AICC ಗೂ ಕಳಿಸಿಲ್ಲ.ನಾನು ಸಿಎಂ ಗೆ ಇವತ್ತು ಅಫಿಶಿಯಲ್ ಕಾಫಿ ಕೊಟ್ಟೆ, ಸರ್ವೆ ರಿಪೋರ್ಟ್ ಕಾನ್ಪಿಡೆನ್ಷಿಯಲ್ ಆಗಿರಬೇಕು.

ಇನ್ನೂ ಸಚಿವರ ಸ್ಪರ್ಧೆ ವಿಚಾರವಾಗಿ ರಾಜಕೀಯದಲ್ಲಿ ಯಾರು ಬೇಕಾದ್ರು ಸ್ಪರ್ಧೆ ಮಾಡಬಹುದು, ಪಕ್ಷ ತೀರ್ಮಾನ ಮಾಡುತ್ತೆ, ಗೆಲುವಿನ ಮಾನದಂಡ ಮಾತ್ರ ಮುಖ್ಯ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

ಮುಂದಿನ ಸುದ್ದಿ
Show comments