Webdunia - Bharat's app for daily news and videos

Install App

ಹಿಜಾಬ್‌ ವಿವಾದ: ಪಿಯುಸಿ ಪರೀಕ್ಷೆಯಿಂದ ಹೊರನಡೆದ ಇಬ್ಬರು ವಿದ್ಯಾರ್ಥಿನಿಯರು!

Webdunia
ಶುಕ್ರವಾರ, 22 ಏಪ್ರಿಲ್ 2022 (15:39 IST)
ಪರೀಕ್ಷೆ ಹಾಲ್‌ ನಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಇಬ್ಬರು ವಿದ್ಯಾರ್ಥೀನಿಯರು ಪರೀಕ್ಷೆಗೆ ಹಾಜರಾಗದೇ ವಾಪಸ್‌ ಹೋದ ಘಟನೆ ನಡೆದಿದೆ.
ರಾಜ್ಯ ಸರಕಾರ ಪಿಯುಸಿ ಪರೀಕ್ಷೆ ವೇಳೆ ಸಮವಸ್ತ್ರ ಧರಿಸುವುದು ಕಡ್ಡಾಯ. ಯಾವುದೇ ಧಾರ್ಮಿಕ ಚಿಹ್ನೆ ಬಳಸುವ ವಸ್ತ್ರ ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು.
ವಿದ್ಯಾರ್ಥಿನಿಯರಾದ ರೇಷ್ಮಾ ಮತ್ತು ಆಲಿಯಾ ಆಸಾದಿ ಎಂಬ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಲ್‌ ಟಿಕೆಟ್‌ ಪಡೆದು ಪರೀಕ್ಷೆ ಬರೆಯಲು ವಿದ್ಯೋದಯ ಪಿಯು ಕಾಲೇಜ್ ಹಾಲ್‌ ಗೆ ಬಂದಿದ್ದರು. ಆದರೆ ಹಿಜಾಬ್‌ ತೆಗೆದು ಪರೀಕ್ಷೆಗೆ ಹಾಜರಾಗುಂತೆ ಶಿಕ್ಷಕರು ಸೂಚಿಸಿ ಹಿನ್ನೆಲೆಯಲ್ಲಿ ವಾಪಸ್‌ ಮನೆಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments