ಹಿಜಾಬ್‌ ವಿವಾದ: ಪಿಯುಸಿ ಪರೀಕ್ಷೆಯಿಂದ ಹೊರನಡೆದ ಇಬ್ಬರು ವಿದ್ಯಾರ್ಥಿನಿಯರು!

Webdunia
ಶುಕ್ರವಾರ, 22 ಏಪ್ರಿಲ್ 2022 (15:39 IST)
ಪರೀಕ್ಷೆ ಹಾಲ್‌ ನಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಇಬ್ಬರು ವಿದ್ಯಾರ್ಥೀನಿಯರು ಪರೀಕ್ಷೆಗೆ ಹಾಜರಾಗದೇ ವಾಪಸ್‌ ಹೋದ ಘಟನೆ ನಡೆದಿದೆ.
ರಾಜ್ಯ ಸರಕಾರ ಪಿಯುಸಿ ಪರೀಕ್ಷೆ ವೇಳೆ ಸಮವಸ್ತ್ರ ಧರಿಸುವುದು ಕಡ್ಡಾಯ. ಯಾವುದೇ ಧಾರ್ಮಿಕ ಚಿಹ್ನೆ ಬಳಸುವ ವಸ್ತ್ರ ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು.
ವಿದ್ಯಾರ್ಥಿನಿಯರಾದ ರೇಷ್ಮಾ ಮತ್ತು ಆಲಿಯಾ ಆಸಾದಿ ಎಂಬ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಲ್‌ ಟಿಕೆಟ್‌ ಪಡೆದು ಪರೀಕ್ಷೆ ಬರೆಯಲು ವಿದ್ಯೋದಯ ಪಿಯು ಕಾಲೇಜ್ ಹಾಲ್‌ ಗೆ ಬಂದಿದ್ದರು. ಆದರೆ ಹಿಜಾಬ್‌ ತೆಗೆದು ಪರೀಕ್ಷೆಗೆ ಹಾಜರಾಗುಂತೆ ಶಿಕ್ಷಕರು ಸೂಚಿಸಿ ಹಿನ್ನೆಲೆಯಲ್ಲಿ ವಾಪಸ್‌ ಮನೆಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments