Webdunia - Bharat's app for daily news and videos

Install App

ಅಡುಗೆ ಮಾಡಲು ಬರೋದಿಲ್ಲ ಎನ್ನುವುದು ಕ್ರೌರ್ಯವಲ್ಲ-ಕೇರಳ ಹೈಕೋರ್ಟ್!

Webdunia
ಭಾನುವಾರ, 22 ಅಕ್ಟೋಬರ್ 2023 (18:22 IST)
ಅಡುಗೆ ಮಾಡುವ ಕಲೆ ಗೊತ್ತಿಲ್ಲದೆ ಇರುವ ಕಾರಣಕ್ಕೆ ತನ್ನ ಪತಿಗೆ ಆಹಾರವನ್ನು ತಯಾರಿಸದೇ ಇರುವ ಈ ಕಾರಣಕ್ಕಾಗಿ ಮದುವೆಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ನನ್ನ ಪತ್ನಿಗೆ ಅಡುಗೆ ಮಾಡೋದು ತಿಳಿದಿಲ್ಲ ಹಾಗಾಗಿ ಮನೆಯಲ್ಲಿ ಅಡುಗೆ ಮಾಡುತ್ತಿಲ್ಲ' ಇದು ನನಗೆ ನೀಡುತ್ತಿರುವ ಕ್ರೌರ್ಯ ಎಂದು ವ್ಯಕ್ತಿಯೊಬ್ಬ ತನ್ನ ಅರ್ಜಿಯಲ್ಲಿ ಬರೆದುಕೊಂಡಿದ್ದು,ವಿಚಾರಣೆ ನಡೆಸಿದ ಕೊರ್ಟ್ ಇಂತಹ ವಿಷಯಗಳಿಗೆ ವಿಚ್ಚೇದನಕ್ಕೆ ಅನುಮತಿ ನೀಡಲಾಗುವುದಿಲ್ಲ ಅಂತಾ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್‌ಮ್ಯಾನ್‌ ಬಂಧನ, ಸುಜಾತಾ ತಪ್ಪೊಪ್ಪಿಗೆ, ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಾಸ್ಕ್ ಮ್ಯಾನ್ ಚಿನಯ್ಯ ಸಿಕ್ಕಿಬಿದ್ದಿದ್ದು ಹೇಗೆ, ಪ್ರಣಬ್ ಮೊಹಂತಿ ಎದುರು ಏನಾಗಿತ್ತು ನೋಡಿ

ಧರ್ಮಸ್ಥಳ ಬುರುಡೆ ರಹಸ್ಯ: ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಬೇಕು: ಬಿವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

ಮುಂದಿನ ಸುದ್ದಿ
Show comments