Webdunia - Bharat's app for daily news and videos

Install App

ಅಡುಗೆ ಮಾಡಲು ಬರೋದಿಲ್ಲ ಎನ್ನುವುದು ಕ್ರೌರ್ಯವಲ್ಲ-ಕೇರಳ ಹೈಕೋರ್ಟ್!

Webdunia
ಭಾನುವಾರ, 22 ಅಕ್ಟೋಬರ್ 2023 (18:22 IST)
ಅಡುಗೆ ಮಾಡುವ ಕಲೆ ಗೊತ್ತಿಲ್ಲದೆ ಇರುವ ಕಾರಣಕ್ಕೆ ತನ್ನ ಪತಿಗೆ ಆಹಾರವನ್ನು ತಯಾರಿಸದೇ ಇರುವ ಈ ಕಾರಣಕ್ಕಾಗಿ ಮದುವೆಯನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ನನ್ನ ಪತ್ನಿಗೆ ಅಡುಗೆ ಮಾಡೋದು ತಿಳಿದಿಲ್ಲ ಹಾಗಾಗಿ ಮನೆಯಲ್ಲಿ ಅಡುಗೆ ಮಾಡುತ್ತಿಲ್ಲ' ಇದು ನನಗೆ ನೀಡುತ್ತಿರುವ ಕ್ರೌರ್ಯ ಎಂದು ವ್ಯಕ್ತಿಯೊಬ್ಬ ತನ್ನ ಅರ್ಜಿಯಲ್ಲಿ ಬರೆದುಕೊಂಡಿದ್ದು,ವಿಚಾರಣೆ ನಡೆಸಿದ ಕೊರ್ಟ್ ಇಂತಹ ವಿಷಯಗಳಿಗೆ ವಿಚ್ಚೇದನಕ್ಕೆ ಅನುಮತಿ ನೀಡಲಾಗುವುದಿಲ್ಲ ಅಂತಾ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments