Webdunia - Bharat's app for daily news and videos

Install App

ವರುಣಾದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ : ಸೋಮಣ್ಣ

Webdunia
ಮಂಗಳವಾರ, 11 ಏಪ್ರಿಲ್ 2023 (09:36 IST)
ಬೆಂಗಳೂರು : ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ, ನಾನು ಕೇಳಿರೋದು ಚಾಮರಾಜನಗರ, ಗೋವಿಂದರಾಜನಗರವಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.
 
ಇದರಲ್ಲಿ ಚಾಮರಾಜನಗರ, ಗೋವಿಂದರಾಜನಗರದಲ್ಲಿ ಒಂದನ್ನು ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ವರುಣಾದಿಂದ ಸ್ಪರ್ಧೆ ಇಲ್ಲ. ಇದು ಹೈಕಮಾಂಡ್ಗೆ ಕೂಡ ಗೊತ್ತಿದೆ. ಹೈಕಮಾಂಡ್ ಏನು ಮಾಡುತ್ತೆ ನೋಡೋಣ ಎಂದು ಹೇಳಿದರು.

ಬೇರೆ ಅವರ ಮಕ್ಕಳಿಗೆ ಟಿಕೆಟ್ ಕೊಟ್ಟರೆ ನನ್ನ ಮಗನಿಗೂ ಟಿಕೆಟ್ ಕೊಡಿ, ಸಾಕಷ್ಟು ನಾಯಕರ ಮಕ್ಕಳು ಟಿಕೆಟ್ ಕೇಳುತ್ತಿದ್ದಾರೆ. ಅದಕ್ಕೆ ನಾನು ಕೇಳಿದ್ದೀನಿ, ಕೇಳೋದ್ರಲ್ಲಿ ಏನು ತಪ್ಪಿಲ್ಲ. ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೀನಿ, ಯಾರ್ಯಾರಿಗೆ ಮನವರಿಕೆ ಮಾಡಬೇಕೋ ಅವರಿಗೆ ಮನವರಿಕೆ ಆಗಿದೆ. ಹೇಗೆ ಮಾಡ್ತಾರೆ ನೋಡೋಣ. ನನ್ನ ಮಗನಿಗೂ ಕೊಡ್ತಾರಾ ನೋಡ್ತೀನಿ. ಬೇರೆ ಅವರಿಗೆ ಕೊಡೋದ್ರಿಂದ ನಾನು ಗುಬ್ಬಿಗೆ ಟಿಕೆಟ್ ಕೊಡಿ ಅಂತ ಕೇಳಿದ್ದೀನಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ಮುಂದಿನ ಸುದ್ದಿ
Show comments