ವರುಣಾದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ : ಸೋಮಣ್ಣ

Webdunia
ಮಂಗಳವಾರ, 11 ಏಪ್ರಿಲ್ 2023 (09:36 IST)
ಬೆಂಗಳೂರು : ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ, ನಾನು ಕೇಳಿರೋದು ಚಾಮರಾಜನಗರ, ಗೋವಿಂದರಾಜನಗರವಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.
 
ಇದರಲ್ಲಿ ಚಾಮರಾಜನಗರ, ಗೋವಿಂದರಾಜನಗರದಲ್ಲಿ ಒಂದನ್ನು ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ವರುಣಾದಿಂದ ಸ್ಪರ್ಧೆ ಇಲ್ಲ. ಇದು ಹೈಕಮಾಂಡ್ಗೆ ಕೂಡ ಗೊತ್ತಿದೆ. ಹೈಕಮಾಂಡ್ ಏನು ಮಾಡುತ್ತೆ ನೋಡೋಣ ಎಂದು ಹೇಳಿದರು.

ಬೇರೆ ಅವರ ಮಕ್ಕಳಿಗೆ ಟಿಕೆಟ್ ಕೊಟ್ಟರೆ ನನ್ನ ಮಗನಿಗೂ ಟಿಕೆಟ್ ಕೊಡಿ, ಸಾಕಷ್ಟು ನಾಯಕರ ಮಕ್ಕಳು ಟಿಕೆಟ್ ಕೇಳುತ್ತಿದ್ದಾರೆ. ಅದಕ್ಕೆ ನಾನು ಕೇಳಿದ್ದೀನಿ, ಕೇಳೋದ್ರಲ್ಲಿ ಏನು ತಪ್ಪಿಲ್ಲ. ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೀನಿ, ಯಾರ್ಯಾರಿಗೆ ಮನವರಿಕೆ ಮಾಡಬೇಕೋ ಅವರಿಗೆ ಮನವರಿಕೆ ಆಗಿದೆ. ಹೇಗೆ ಮಾಡ್ತಾರೆ ನೋಡೋಣ. ನನ್ನ ಮಗನಿಗೂ ಕೊಡ್ತಾರಾ ನೋಡ್ತೀನಿ. ಬೇರೆ ಅವರಿಗೆ ಕೊಡೋದ್ರಿಂದ ನಾನು ಗುಬ್ಬಿಗೆ ಟಿಕೆಟ್ ಕೊಡಿ ಅಂತ ಕೇಳಿದ್ದೀನಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments